ಹಳಿಯಾಳ:- "ಕಾಂಗ್ರೇಸ್ ನಂಬಿ ಉದ್ದಾರ ಆದವರಿಲ್ಲಾ, ದೇವೆಗೌಡರ ಕುಟುಂಬ ನಂಬಿ ಬದುಕಿದವರು ಇಲ್ಲಾ" ಈಗ ರಾಜ್ಯದಲ್ಲಿ ಈ ಕಳ್ಳ-ಕುಳ್ಳರು ಇಬ್ಬರು ಜೋಡಿಯಾಗಿದ್ದು ಅವರಲ್ಲೇ ಕಚ್ಚಾಟ-ಗುದ್ದಾಟಗಳು, ಆಂತರಿಕ ಕಲಹಗಳು ಜೋರಾಗಿದ್ದು ಸದ್ಯದಲ್ಲೇ ಸಮ್ಮಿಶ್ರ ಸರ್ಕಾರ ಪತನವಾಗಲಿದ್ದು ಜುಲೈ ಅಥವಾ ಆಗಸ್ಟ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಸಚಿವ, ಕೆನರಾ ಲೋಕಸಭಾ ಅಭ್ಯರ್ಥಿ ಅನಂತಕುಮಾರ ಹೆಗಡೆ ಭವಿಷ್ಯ ನುಡಿದರು. ಚುನಾವಣಾ ಪ್ರಚಾರಾರ್ಥ ಗುರುವಾರ … [Read more...] about ಕಾಂಗ್ರೇಸ್ ನಂಬಿ ಉದ್ದಾರ ಆದವರಿಲ್ಲ, ದೇವೆಗೌಡರ ನಂಬಿ ಬದುಕಿದವರಿಲ್ಲ- ಸಚಿವ ಅನಂತಕುಮಾರ ಹೆಗಡೆ
ವಿದ್ಯುತ್ ಸಂಪರ್ಕ
ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ,ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ನಾನು ಶಾಸಕನಾಗಿ ಈ ಕ್ಷೇತ್ರಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ ಬಹಳಷ್ಟಿತ್ತು ಇಂದು ಕಾಂಗ್ರೇಸ್ ಸರ್ಕಾರದ ಆಡಳಿತದ ಅವಧಿಯಲ್ಲಿ ಗ್ರಾಮೀಣ ಭಾಗಗಳಿಗೆ ರಸ್ತೆ, ವಿದ್ಯುತ್ ಸಂಪರ್ಕ, ಶಾಲೆ, ಕುಡಿಯುವ ನೀರು ಮುಂತಾದ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ರವಿವಾರ ತಾಲೂಕಿನ ಅಗಸಲಕಟ್ಟಾ ಬಾಂದಾರಿಗೆ ಬಾಗಿನ ಅರ್ಪಿಸಿ ನಂತರ 121.40 ಲಕ್ಷ ವೆಚ್ಚದ … [Read more...] about ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ,ಸಚಿವ ಆರ್.ವಿ.ದೇಶಪಾಂಡೆ