ಬೆಂಗಳೂರು, ನವೆಂಬರ್ 15, 2018- ನೋಂದಣ ಮತ್ತು ಮುದ್ರಾಂಕ ಇಲಾಖೆಯ ಜನಪರ ಉಪಕ್ರಮವಾದ `ಕಾವೇರಿ ಆನ್ಲೈನ್ ಸೇವೆ’ಗಳನ್ನು ನಾಳೆ, ಅಂದರೆ ನ.16ರ ಶುಕ್ರವಾರದಂದು ಅಧಿಕೃತವಾಗಿ ಉದ್ಘಾಟಿಸಲಾಗುವುದು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಗುರುವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು ``ನ.12ರಂದು ಈ ಮೊದಲು ನಿಗದಿಯಾಗಿದ್ದ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಹೀಗಾಗಿ, ಈ ಕಾರ್ಯಕ್ರಮವನ್ನು ಶುಕ್ರವಾರ … [Read more...] about ನಾಳೆ ‘ಕಾವೇರಿ ಆನ್ಲೈನ್ ಸೇವೆ’ಗಳ ಉದ್ಘಾಟನೆ: ದೇಶಪಾಂಡೆ