ಹಳಿಯಾಳ: ಸುಮಾರು 70 ವರ್ಷದ ಕಾಲದಿಂದ ಜಿಲ್ಲೆಯಲ್ಲಿ ಅನೇಕ ಬಡ ರೈತರು ಅರಣ್ಯ ಜಮೀನುಗಳನ್ನು ಅತಿಕ್ರಮಣ ಮಾಡಿ ತಮ್ಮ ಉಪ ಜೀವನಕ್ಕಾಗಿ ಸದರ ಜಮೀನುಗಳಲ್ಲಿ ಬೆಳೆಗಳನ್ನು ಬೆಳೆದು ತಮ್ಮ ಕುಟುಂಬಗಳ ಜೀವನ ನಿರ್ವಹಣೆಯನ್ನು ಮಾಡುತ್ತಿದ್ದು ಅಂತಹವರಿಗೆ ಈವರೆಗೆ ಪಟ್ಟಾ ನೀಡದೆ ಅನ್ಯಾಯ ವೆಸಗಲಾಗುತ್ತಿದ್ದು 2 ತಿಂಗಳ ಒಳಗೆ ಪಟ್ಟಾ ನೀಡದೆ ಇದ್ದರೇ ಹಳಿಯಾಳದಿಂದ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡು “ಚಲೋ ವಿಧಾನಸೌಧ” ಚಳುವಳಿ ನಡೆಸಲಾಗುವುದು ಎಂದು ದಲಿತ … [Read more...] about 2 ತಿಂಗಳ ಒಳಗೆ ಪಟ್ಟಾ ನೀಡದೆ ಇದ್ದರೇ ಹಳಿಯಾಳದಿಂದ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆ
ವಿಧಾನಸೌಧ
ಮಹದಾಯಿ ನದಿ ಜೋಡಣೆ; ರೈತರ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ
ಹಳಿಯಾಳ: ಕಳೆದ 2 ವರ್ಷಗಳಿಂದ ಮಹದಾಯಿ ನದಿ ಜೋಡಣೆ, ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಉತ್ತರಕರ್ನಾಟಕದ ಜನತೆ ನಡೆಸುತ್ತಿರುವ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದ್ದು ಸರ್ಕಾರ ಕೂಡಲೇ ರೈತರ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪಟ್ಟಣದ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಸಂಘಟನೆಯವರು ತಹಶೀಲ್ದಾರ್ ಅವರಿಗೆ ಮನವಿ … [Read more...] about ಮಹದಾಯಿ ನದಿ ಜೋಡಣೆ; ರೈತರ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ
ಜೌಷಧಿ ಮಾರಾಟ ಅಂಗಡಿಗಳ ಮಾಲಿಕರು ತಮ್ಮ ವಿವಿಧ ಬೇಡಿಕೆ ಮತ್ತು ಗೊಂದಲಗಳ ನಿವಾರಣೆಗೆ ಒತ್ತಾಯಿಸಿ ತಹಶೀಲದಾರ ಅವರಿಗೆ ಮನವಿ
ಹಳಿಯಾಳ :ಅಂತರಜಾಲದ ಮೂಲಕ ಮಾರಾಟ ಮಾಡುವ ಜೌಷದಿಗಳ ವ್ಯಾಪಾರವನ್ನು ಹಾಗೂ ಯಾವುದೆ ಅಡೆತಡೆಯಿಲ್ಲದೇ ಸಿಗುವ ಮಾದಕ ಮತ್ತು ಪ್ರತಿಬಂಧಕ ವಸ್ತುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಆಗ್ರಹಿಸಿ ಅಖಿಲ್ ಭಾರತ ಜೌಷಧ ವ್ಯಾಪಾರಿಗಳ ಸಂಘ ಹಾಗೂ ಕರ್ನಾಟಕ ಔಷಧ ವ್ಯಾಪಾರಿಗ ಸಂಘದವರು ನೀಡಿದ ಬಂದ್ ಕರೆಯ ಹಿನ್ನಲೆಯಲ್ಲಿ ಹಳಿಯಾಳ ಪಟ್ಟಣದ ಎಲ್ಲಾ ಮೆಡಿಕಲ್ ಶಾಪ್ಗಳನ್ನು ಮುಚ್ಚುವುದರ ಮೂಲಕ ತಮ್ಮ ಬೆಂಬಲವನ್ನು ವ್ಯಕ್ತ ಪಡಿಸಿದರು. ಮುಂಜಾನೆಯಿಂದಲೇ ಹಳಿಯಾಳದ ಎಲ್ಲ … [Read more...] about ಜೌಷಧಿ ಮಾರಾಟ ಅಂಗಡಿಗಳ ಮಾಲಿಕರು ತಮ್ಮ ವಿವಿಧ ಬೇಡಿಕೆ ಮತ್ತು ಗೊಂದಲಗಳ ನಿವಾರಣೆಗೆ ಒತ್ತಾಯಿಸಿ ತಹಶೀಲದಾರ ಅವರಿಗೆ ಮನವಿ
ಅಹೋರಾತ್ರಿ ಧರಣಿ 4 ನೇ ದಿನಕ್ಕೆ
ಹಳಿಯಾಳ :ದಲಿತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಮೌರ್ಯ ಹೋಟೆಲ್ ಪಕ್ಕದ ಪುರಸಭೆಗೆ ಸೇರಿದ ನಿವೇಶನದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಭವನ ನಿರ್ಮಿಸುವಂತೆ ಆಗ್ರಹಿಸಿ ಹಳಿಯಾಳ ದಲಿತ ಸಂಘಟನೆಗಳ ಒಕ್ಕೂಟ ಆರಂಭಿಸಿರುವ ಅಹೋರಾತ್ರಿ ಧರಣಿ ಶನಿವಾರ 4 ನೇ ದಿನಕ್ಕೆ ಕಾಲಿಟ್ಟಿದೆ. ತಾಲೂಕಾ ಕೇಂದ್ರ ಹಳಿಯಾಳದ ಪಟ್ಟಣದ ಪೋಲಿಸ್ ಠಾಣೆ, ಪುರಸಭೆ ಹಾಗೂ ಮಿನಿ ವಿಧಾನಸೌಧದ ಎದುರಿನ ರಾಜ್ಯ ಹೆದ್ದಾರಿಯಲ್ಲಿಯ ಶಿವಾಜಿ ವೃತ್ತದಲ್ಲಿ ಹಾಕಲಾದ ಭಗವಾನ್ ಬುದ್ದ … [Read more...] about ಅಹೋರಾತ್ರಿ ಧರಣಿ 4 ನೇ ದಿನಕ್ಕೆ