ಹಳಿಯಾಳ:- ವಿದ್ಯಾರ್ಥಿ ನಿಲಯಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ನಿವೃತ್ತಿ ವರೆಗೆ ಸೇವೆಯಲ್ಲಿ ಮುಂದುವರೆಸಬೇಕು ಹಾಗೂ ಅವರ ಬಾಕಿ ಇರುವ ವೇತನವನ್ನು ಕೂಡಲೇ ಪಾವತಿ ಮಾಡುವ ಕುರಿತು ಚರ್ಚಿಸಲು ಜಂಟಿ ಸಭೇಯೊಂದನ್ನು ಕರೆಯಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಹಳಿಯಾಳ ಘಟಕದವರು ಆಗ್ರಹಿಸಿದ್ದಾರೆ. ಈ ಕುರಿತು ಉತ್ತರ ಕನ್ನಡ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ, ಹಳಿಯಾಳ … [Read more...] about ಸರ್ಕಾರಿ ವಸತಿ ಶಾಲಾ ಹೊರಗುತ್ತಿಗೆ ನೌಕರರ ಬಾಕಿ ವೇತನ ಕೂಡಲೇ ಪಾವತಿ ಮಾಡುವಂತೆ ಸರ್ಕಾರಕ್ಕೆ ಮನವಿ
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೆಕರ
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರಗೆ ನಿಗಮ ಅಥವಾ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಸರ್ಕಾರಕ್ಕೆ ಮನವಿ ಸಲ್ಲಿಕೆ
ಹಳಿಯಾಳ : ಜಿಲ್ಲೆಯ ಇತಿಹಾಸದಲ್ಲಿಯೇ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ಎರಡು ಅವಧಿಗೆ ಆಯ್ಕೆಗೊಂಡು ಸೇವೆ ಸಲ್ಲಿಸುತ್ತಿರುವ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಘೋಟ್ನೆಕರ ಅವರಿಗೆ ಸರ್ಕಾರದ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಶನಿವಾರ ಪಟ್ಟಣದ ಇಂದಿರಾ ನಗರ ಅಭಿವೃದ್ದಿ ಸಂಘ ಮತ್ತು ಢೋಹರ ಕಕ್ಕಯ್ಯಾ ಸಮಾಜದಿಂದ ಮನವಿ ಸಲ್ಲಿಸಲಾಯಿತು. ಪಟ್ಟಣದ ಶ್ರೀ ಬಸವೇಶ್ವರ ಸರ್ಕಲ್ದಲ್ಲಿರುವ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಮೌನ … [Read more...] about ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರಗೆ ನಿಗಮ ಅಥವಾ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಸರ್ಕಾರಕ್ಕೆ ಮನವಿ ಸಲ್ಲಿಕೆ
ಭಾರತ ಬಂದ್ ಗೆ ಹಳಿಯಾಳದಲ್ಲಿ ನಿರಸ ಪ್ರತಿಕ್ರಿಯೆ – ಸಿಐಟಿಯು ಸಂಘಟನೆಯಿಂದ ಪ್ರತಿಭಟನೆ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರರಿಂದ ಪ್ರತಿಭಟನಾಕಾರರಿಗೆ ಬೆಂಬಲ.
ಹಳಿಯಾಳ:- ಬೆಲೆ ಏರಿಕೆಗೆ ತಡೆ, ಉದ್ಯೋಗ ಸೃಷ್ಟಿ, ಮೋಟಾರ್ ವಾಹನ ತಿದ್ದುಪಡಿ ಮಸೂದೆ ಹಿಂಪಡೆತ ಸೇರಿದಂತೆ ಇನ್ನೂ ಹಲವಾರು ಬೇಡಿಕೆಗಳಿಗೆ ಆಗ್ರಹಿಸಿ ಎಡಸಂಘಟನೆಗಳು ನೀಡಿದ ಮುಷ್ಕರದ ಕರೆಯನ್ನು ಬೆಂಬಲಿಸಿ ಹಳಿಯಾಳದಲ್ಲಿ ಸಿ.ಐಟಿಯು ನೇತೃತ್ವದಲ್ಲಿ ಪ್ರತಿಭಟನಾ ಮೆರವಣ ಗೆ ನಡೆಯಿತು. ಆದರೇ ಬಂದ್ಗೆ ಮಾತ್ರ ಹಳಿಯಾಳದಲ್ಲಿ ಮಂಗಳವಾರ ಮಿಶ್ರ ಪ್ರತಿಕ್ರಿಯೇ ವ್ಯಕ್ತವಾಗಿದ್ದರೇ ಬುಧವಾರ ಮಾತ್ರ ಎಲ್ಲ ವಹಿವಾಟುಗಳು ಎಂದಿನಂತೆ ನಡೆದು ಬಂದ್ ವಿಫಲವಾಗಿದ್ದು ಕಂಡು … [Read more...] about ಭಾರತ ಬಂದ್ ಗೆ ಹಳಿಯಾಳದಲ್ಲಿ ನಿರಸ ಪ್ರತಿಕ್ರಿಯೆ – ಸಿಐಟಿಯು ಸಂಘಟನೆಯಿಂದ ಪ್ರತಿಭಟನೆ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರರಿಂದ ಪ್ರತಿಭಟನಾಕಾರರಿಗೆ ಬೆಂಬಲ.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ನಿಗಮ ಅಥವಾ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ – ಹಳಿಯಾಳ ತಾಲೂಕಾ ಕ್ಷತ್ರಿಯ ಮರಾಠಾ ಪರಿಷತ್ ಆಗ್ರಹ.
ಹಳಿಯಾಳ :- ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷದ ಸರ್ಕಾರ ರಚನೆಯಾದಾಗ ಮರಾಠಾ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಈವರೆಗೆ ಸಿಕ್ಕಿಲ್ಲ ಎಂದು ಹಳಿಯಾಳ ಮರಾಠಾ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದ್ದು, ಸೋಮವಾರ ಪಟ್ಟಣದಲ್ಲಿ ಪ್ರತಿಭಟನಾ ಮೇರವಣ ಗೆ ನಡೆಸಿ ಮರಾಠಾ ಸಮುದಾಯದ ಜನಪ್ರತಿನಿಧಿಯಾದ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರಿಗೆ ನಿಗಮ ಅಥವಾ ಮಂಡಳಿಯ ಅಧ್ಯಕ್ಷ ಸ್ಥಾನ ನೀಡುವಂತೆ ಲಿಖಿತ ಮನವಿಯ ಮೂಲಕ ಆಗ್ರಹಿಸಿದ್ದಾರೆ. ಪ್ರತಿಭಟನಾ ಮೆರವಣ ಗೆ-ಮನವಿ ಸಲ್ಲಿಕೆ:- ಹಳಿಯಾಳ … [Read more...] about ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ನಿಗಮ ಅಥವಾ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ – ಹಳಿಯಾಳ ತಾಲೂಕಾ ಕ್ಷತ್ರಿಯ ಮರಾಠಾ ಪರಿಷತ್ ಆಗ್ರಹ.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಕಾರು ಪಲ್ಟಿ ಅದೃಷ್ಟವಶಾತ್ ಎಲ್ಲರೂ ಪಾರು.
ಹಳಿಯಾಳ :- ಕೆಡಿಸಿಸಿ ಬ್ಯಾಂಕನ ಸಭೆಗೆ ಶಿರಸಿಗೆ ತೆರಳುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಹಾಗೂ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೊಟ್ನೇಕರ ಅವರು ಪ್ರಯಾಣಿಸುತ್ತಿದ್ದ ಕಾರು ಗುರುವಾರ ಮಧ್ಯಾಹ್ನ ಹಳಿಯಾಳ ಯಲ್ಲಾಪೂರ ರಾಜ್ಯ ಹೆದ್ದಾರಿಯ ತಾಟವಾಳ ಸಮೀಪ ಇನ್ನೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.ಇಂಡಿಗೋ ಕಾರು ಡಿಕ್ಕಿ ಎಮ್ ಎಲ್.ಸಿ ಕಾರು ಪಲ್ಟಿ :- ತಾಟವಾಳ … [Read more...] about ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಕಾರು ಪಲ್ಟಿ ಅದೃಷ್ಟವಶಾತ್ ಎಲ್ಲರೂ ಪಾರು.