ಹಳಿಯಾಳ:- ದೇಶದ ಬೆನ್ನೆಲುಬಾಗಿರುವ ರೈತ ಇಂದು ಪ್ರಕೃತೀಯ ಮುನಿಸಿನಿಂದ ತೊಂದರೆಯಲ್ಲಿದ್ದಾನೆ. ನಿರಂತರವಾಗಿ ದುಡಿಮೆಗಾರರಾಗಿ ಕೃಷಿಕರ ಜೀವನ ತೀರಾ ಕಷ್ಟದಾಯಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಸದಸ್ಯ ಹಾಗೂ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೋಟ್ನೇಕರ ರೈತರು ಒಂದು ರೀತಿಯಲ್ಲಿ ಸೈನಿಕರಿದ್ದಂತೆ ಅವರಿಗೂ ಎಲ್ಲರೂ ಗೌರವ ನೀಡಬೇಕೆಂದರು.ಪಟ್ಟಣದ ಮಿನಿ ವಿಧಾನಸೌಧದಲ್ಲಿಯ ಸಭಾ ಭವನದಲ್ಲಿ ಉ.ಕ. ಜಿಲ್ಲಾ ಪಂಚಾಯತ, ಹಳಿಯಾಳದ ತಾಪಂ, ತಾಲುಕಾ … [Read more...] about ರೈತರು ಸೈನಿಕರಿದ್ದಂತೆ ಅವರಿಗೂ ಗೌರವ ಸಲ್ಲಿಸಿ – ರೈತ ದಿನಾಚರಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹೇಳಿಕೆ
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೆಕರ
ಕುಣಬಿ ಜನಾಂಗವನ್ನು ಎಸ್ಟಿಗೆ ಸೇರಿಸುವ ಕುರಿತು ಸದನದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಪ್ರಶ್ನೇ ಕೇಳಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ
https://youtu.be/wT0WIFghphIಹಳಿಯಾಳ:- ಸಾಮಾಜಿಕ, ಆರ್ಥಿಕ, ಶೈಕ್ಷಣ ಕ ಸೇರಿದಂತೆ ಎಲ್ಲಾ ರಂಗಗಳಲ್ಲಿ ಹಿಂದೂಳಿದಿರುವ ಹಾಗೂ ಅರಣ್ಯವಾಸಿಗಳಾದ ಉತ್ತರ ಕನ್ನಡ ಜಿಲ್ಲೆಯ ದಟ್ಟ ಕಾಡುಗಳಲ್ಲಿ ವಾಸಿಸುತ್ತಿರುವ ಕುಣಬಿ ಜನಾಂಗವನ್ನು ಈವರೆಗೆ ಏಕೆ ಪರಿಶಿಷ್ಠ ಪಂಗಡಕ್ಕೆ ಸೇರಿಸಲಾಗಿಲ್ಲ ಎಂದು ಉಕ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರು ಸದನದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಸೋಮವಾರ ಪ್ರಶ್ನೇ ಕೇಳಿದ್ದಾರೆ. ಕಳೆದ ಹಲವಾರು ವರ್ಷಗಳಿಂದ … [Read more...] about ಕುಣಬಿ ಜನಾಂಗವನ್ನು ಎಸ್ಟಿಗೆ ಸೇರಿಸುವ ಕುರಿತು ಸದನದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಪ್ರಶ್ನೇ ಕೇಳಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ
ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸಾರಿಗೆ ಇಲಾಖೆ ನೌಕರರಿಂದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ಮನವಿ
ಹಳಿಯಾಳ:- ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣ ಸಬೇಕು ಜೊತೆಗೆ ಪಿಂಚಣ ಸಹಿತ ಎಲ್ಲ ಸವಲತ್ತುಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಹಳಿಯಾಳ ಸಾರಿಗೆ ಸಂಸ್ಥೆ ನೌಕರರು ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ಮನವಿ ಸಲ್ಲಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರ ಕಚೇರಿಯಲ್ಲಿ ಅವರನ್ನು ಭೇಟಿಯಾದ ಸಾರಿಗೆ ಇಲಾಖೆ ನೌಕರರ ನಿಯೋಗ ಮನವಿ ಸಲ್ಲಿಸಿದರು. ಸಾರಿಗೆ ನಿಗಮದ ನೌಕರರು, ಚಾಲಕರು, ನಿರ್ವಾಹಕರು ಸಾರಿಗೆ ನೌಕರರಾಗಿದ್ದರೂ … [Read more...] about ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸಾರಿಗೆ ಇಲಾಖೆ ನೌಕರರಿಂದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ಮನವಿ
ಸಮಯಕ್ಕೆ ಸರಿಯಾಗಿ ಕಾಳಿನದಿ ನೀರಾವರಿ ಯೋಜನೆ ಜಾರಿಯಾಗದಿದ್ದರೇ ಮತದಾರರು ಕಲ್ಲಲ್ಲಿ ಹೊಡಿತಾರೇ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ.
ಹಳಿಯಾಳ:- ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಕಾಳಿ ನದಿ ನೀರಾವರಿ ಯೋಜನೆ ಜಾರಿಯ ಕುರಿತು ಭರವಸೆ ನೀಡಲಾಗಿದೆ. ಸಮಯಕ್ಕೆ ಸರಿಯಾಗಿ ಯೋಜನೆ ಜಾರಿಯಾಗದಿದ್ದರೇ ಮತದಾರರು ನಮಗೆ ಕಲ್ಲು ಹೊಡೆಯುತ್ತಾರೆ ಎಂದಿರುವ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಕಾಮಗರಿಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯತೊರುತ್ತಿದ್ದಾರೆಂದು ಅಧಿಕಾರಿಗಳನ್ನು ಹಿಗ್ಗಮುಗ್ಗಾ ತರಾಟೆಗೆ ತೆಗೆದುಕೊಂಡ ವಿದ್ಯಮಾನ ನಡೆಯಿತು. ಪಟ್ಟಣದ ಮಿನಿ ವಿಧಾನಸೌಧದಲ್ಲಿ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ … [Read more...] about ಸಮಯಕ್ಕೆ ಸರಿಯಾಗಿ ಕಾಳಿನದಿ ನೀರಾವರಿ ಯೋಜನೆ ಜಾರಿಯಾಗದಿದ್ದರೇ ಮತದಾರರು ಕಲ್ಲಲ್ಲಿ ಹೊಡಿತಾರೇ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ.
ಗಾಂಧಿಜಿ-150 ನೇ ಅಭಿಯಾನ ರಥ ಹಳಿಯಾಳಕ್ಕೆ
ಹಳಿಯಾಳ:- ಮಹಾತ್ಮಾ ಗಾಂಧಿಯವರ 150ನೇ ವರ್ಷಾಚರಣೆ ಅಂಗವಾಗಿ ಗಾಂಧಿಜಿ-150 ಅಭಿಯಾನ ರಥ ಸೋಮವಾರ ಹಳಿಯಾಳ ಪಟ್ಟಣಕ್ಕೆ ಆಗಮಿಸಿತು. ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ, ತಹಶೀಲ್ದಾರ್ ವಿದ್ಯಾಧರ ಗುಳಗುಳಿ, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ ಮೊದಲಾದವರು ಅಭಿಯಾನ ರಥವನ್ನು ಬರಮಾಡಿಕೊಂಡರು. ರಾಜ್ಯದ 30 ಜಿಲ್ಲೆಗಳ ಆಯ್ದ ತಾಲೂಕುಗಳಲ್ಲಿ ಈ ಅಭಿಯಾನ ನಡೆಯುತ್ತಿದ್ದು. ಅಕ್ಟೊಬರ್ 20ರಂದು ಸಾಗರ ಮೂಲಕ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರಕ್ಕೆ … [Read more...] about ಗಾಂಧಿಜಿ-150 ನೇ ಅಭಿಯಾನ ರಥ ಹಳಿಯಾಳಕ್ಕೆ