ಕಾರವಾರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲೆಯ 77-ಕಾರವಾರ, ವಿಧಾನ ಸಭಾ ಕ್ಷೇತ್ರದ ಕಾರವಾರ ತಾಲ್ಲೂಕಿನಲ್ಲಿ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮತ್ತು ಹಕ್ಕು ಆಕ್ಷೇಪಣೆಗಳಿಗೆ ಅರ್ಜಿ ನಮೂನಾ ನಂ.6, 6ಎ, 7, 8, 8ಎ ಸಲ್ಲಿಸಲು ನವ್ಹಂಬರ 15 ರಿಂದ 30 ರ ವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ-ಮನೆ ಭೇಟಿ ನೀಡಲಿದ್ದಾರೆ. ಇಲ್ಲಿಯವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ … [Read more...] about ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ
ವಿಧಾನ
ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ
ಕಾರವಾರ: ಕಾರವಾರ-ಅಂಕೋಲಾ ವಿಧಾನ ಸಭಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅಧ್ಯಕ್ಷತೆಯಲ್ಲಿ, ಸೂಚನೆಯ ಮರೆಗೆ ನವೆಂಬರ 10 ರಂದು ಬೆಳಗ್ಗೆ 11.ಗಂ.ಗೆ ತಾಲೂಕ ಪಂಚಾಯತ ಸಭಾ ಭವನ ಕಾರವಾರದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ತಾಲೂಕ ಮಟ್ಟದ ಅನುಷ್ಠಾನಾಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧ ಪಟ್ಟ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ನಿಗದಿ ಪಡಿಸಿದ ನಮೂನೆಯ ಪ್ರಗತಿ ವಿವಿರಗಳನ್ನು 5 ಪ್ರತಿಗಳಲ್ಲಿ ನವೆಂಬರ 8ರೊಳಗೆ ಕಚೇರಿಗೆ … [Read more...] about ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ
ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿ ಮನವಿ
ಹಳಿಯಾಳ:ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯ ದಿನಗಳಂದು ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿರುವ ಹಿಂದೂ ಜನಜಾಗೃತಿ ಸಮಿತಿಯವರು ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಹಳಿಯಾಳ ತಹಶೀಲ್ದಾರ್ ಹಾಗೂ ಪೋಲಿಸ್ ಇಲಾಖೆಗೆ ಸಲ್ಲಿಸಿದರು.ಇಲ್ಲಿಯ ಮಿನಿ ವಿಧಾನ ಸೌಧಕ್ಕೆ ಆಗಮಿಸಿದ ಹಿಂ.ಜ. ಸಂಘಟನೆಯವರು ಪ್ಲಾಸ್ಟಿಕ ಧ್ವಜಗಳ ಮಾರಾಟಕ್ಕೆ ನಿರ್ಬಂಧ ಹೇರಬೇಕು, ರಾಷ್ಟ್ರಧ್ಬಜಗಳಿಗೆ ಆಗುವ ಅಪಚಾರ ತಡೆಯಬೇಕು ಎಂದು … [Read more...] about ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿ ಮನವಿ
ಪಕ್ಷದ ಅಭ್ಯರ್ಥಿ ಬಗ್ಗೆ ಗೊಂದಲವಿಲ್ಲ- ರಾಜು ಧೂಳಿ
ದಾಂಡೇಲಿ:ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಅಭ್ಯರ್ಥಿ ಬಗ್ಗೆ ಯಾವುದೆ ಗೊಂದಲವಿಲ್ಲ. ಪಕ್ಷದ ವರಿಷ್ಟರು ಯಾರನ್ನು ಅಭ್ಯರ್ಥಿಯನ್ನಾಗಿಸಿದರೂ ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಲು ಟೊಂಕಕಟ್ಟಿದ್ದೇವೆ. ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ಜಿ.ಆರ್.ಪಾಟೀಲರು ಕ್ಷೇತ್ರದಲ್ಲಿ ಸಂಚರಿಸಿ ತಾನೇ ಅಭ್ಯರ್ಥಿ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಈ ಬಗ್ಗೆ ಯಾವುದೆ ಗೊಂದಲಬೇಡ ಎಂದು ಬಿಜೆಪಿ … [Read more...] about ಪಕ್ಷದ ಅಭ್ಯರ್ಥಿ ಬಗ್ಗೆ ಗೊಂದಲವಿಲ್ಲ- ರಾಜು ಧೂಳಿ
ಯುವ ಕಾಂಗ್ರೇಸ್ ಕ್ಷೇತ್ರಾಧ್ಯಕ್ಷರಾಗಿ ರಾಜೇಶ ರುದ್ರಪಾಟಿ
ದಾಂಡೇಲಿ :ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೇಸ್ ಘಟಕದ ಕ್ಷೇತ್ರಾಧ್ಯಕ್ಷರಾಗಿ ನಗರದ ಯುವ ಮುಖಂಡ ರಾಜೇಶ ರುದ್ರಪಾಟಿ ಚುನಾಯಿತರಾಗಿದ್ದಾರೆ. ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ರಾಜೇಶ್ ರುದ್ರಪಾಟಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಯುವ ಕಾಂಗ್ರೆಸ್ಸಿನ ಕ್ಷೇತ್ರಾಧ್ಯಕ್ಷರಾಗಿ ಆಯ್ಕೆಯಾದ ರಾಜೇಶ ರುದ್ರಪಾಟಿಯವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ ತಂಗಳ, ನಗರ ಸಭೆಯ ಅಧ್ಯಕ್ಷ ಎನ್.ಜಿ.ಸಾಳೊಂಕೆ, ಉಪಾಧ್ಯಕ್ಷ ಅಷ್ಪಾಕ … [Read more...] about ಯುವ ಕಾಂಗ್ರೇಸ್ ಕ್ಷೇತ್ರಾಧ್ಯಕ್ಷರಾಗಿ ರಾಜೇಶ ರುದ್ರಪಾಟಿ