ಹಳಿಯಾಳ :- ಪೌರತ್ವ ತಿದ್ದುಪಡಿ ವಿಧೇಯಕದ ಬಗ್ಗೆ ಕಾಂಗ್ರೇಸ್ ಪಕ್ಷ ಸೇರಿದಂತೆ ಇತರೇ ವಿರೋಧ ಪಕ್ಷಗಳು ಮುಸ್ಲಿಂ ಸಮುದಾಯದವರಿಗೆ ತಪ್ಪು ತಿಳುವಳಿಕೆ ನೀಡುತ್ತಾ, ಅವರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಹೊರತು ಈ ವಿಧೇಯಕದ ಸತ್ಯಾಸತ್ಯತೆ ಬಗ್ಗೆ ವಿವರಿಸಿ ಅರಿವು ನೀಡುವ ಬದಲು ರಾಜಕೀಯ ಮಾಡುತ್ತಿದ್ದಾರೆಂದು ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಆರೋಪಿಸಿದರು. ಪಟ್ಟಣದಲ್ಲಿ ಬಿಜೆಪಿ ಘಟಕದಿಂದ ನಡೆದ ಸುದ್ದಿಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಪಕ್ಕದ … [Read more...] about ಭಾರತದ ಸುಭದ್ರತೆಯ ದೃಷ್ಠಿಯಿಂದ ಪೌರತ್ವ ತಿದ್ದುಪಡಿ ವಿಧೇಯಕ ಜಾರಿಗೆ – ಮಾಜಿ ಶಾಸಕ ಸುನೀಲ್ ಹೆಗಡೆ.