ಹೊನ್ನಾವರ ..ರಕ್ತದಾನ ಮಾಡುವುದು ಉತ್ತಮ ಕೆಲಸವಾಗಿದ್ದು, ಅದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಇತರರ ಜೀವ ರಕ್ಷಣೆ ಮಾಡುವ ಜವಾಬ್ದಾರಿ ವಿದ್ಯಾರ್ಥಿಗಳು ನಿರ್ವಹಿಸಬೇಕು ಆ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಬದಲಾವಣೆ ತರಲು ಪ್ರಯತ್ನಿಸಬೇಕು ಎಂದು ಡಾ. ರಾಜೇಶ ಕಿಣ , ವೈದ್ಯಾಧಿಕಾರಿಗಳು, ತಾಲೂಕಾ ಆಸ್ಪತ್ರೆ ಹೊನ್ನಾವರ ಇವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರ, ಲಯನ್ಸ್ ಕಬ್ಲ್ ಹೊನ್ನಾವರ ಹಾಗೂ ಸರ್ಕಾರಿ ಆಸ್ಪತ್ರೆ ಹೊನ್ನಾವರದ ಸಹಯೋಗದಲ್ಲಿ ನಡೆದ ರಕ್ತದಾನದ … [Read more...] about ರಕ್ತದಾನ ಎನ್ನುವುದು ಅನ್ನದಾನಕ್ಕಿಂತ ಶ್ರೇಷ್ಠವಾಗಿದ್ದು;ವಿನಾಯಕ ಪಟಗಾರ