ಹೊನ್ನಾವರ ,ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ, ಶ್ರೀ ಶಂಭುಲಿಂಗೇಶ್ವರ ಸಾಂಸ್ಕ್ರತಿಕ ಹಾಗೂ ಕ್ರೀಡಾ ಸಂಘ , ಯುವ ಬಿಂಬ ಸಾಂಸ್ಕ್ರತಿಕ ಹಾಗೂ ಕ್ರೀಡಾ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಮೂಡ್ಕಣಿಯ ಶ±ಂಭುಲಿಂಗೇಶ್ವರ ಸಭಾಬವನದಲ್ಲಿ ಪರಿಸರ ಜಾಗ್ರತಿ ಮಾಹಿತಿ ಕಾರ್ಯಕ್ರಮವನ್ನು ತಾಲೂಕ ಯುವ ಒಕ್ಕೂಟದ ಅಧ್ಯಕ್ಷರಾದ ವಿನಾಯಕ ಬಿ.ನಾಯ್ಕ ಉದ್ಗಾಟಿಸಿ ಮಾತನಾಡಿ ಪ್ರತಿಯೊಬ್ಬರು ತಮ್ಮ ಸುತ್ತ ಮುತ್ತಲಿನ ಪರಿಸರ ನಿರ್ಮಲವಾಗಿಟ್ಟುಕೊಂಡರೆ ಮಾರಕ ರೋಗಗಳನ್ನು ತಡೆಗಟ್ಟಬಹುದು. … [Read more...] about ಪ್ರತಿಯೊಬ್ಬರು ತಮ್ಮ ಸುತ್ತ ಮುತ್ತಲಿನ ಪರಿಸರ ನಿರ್ಮಲವಾಗಿಟ್ಟುಕೊಂಡರೆ ಮಾರಕ ರೋಗಗಳನ್ನು ತಡೆಗಟ್ಟಬಹುದು;ವಿನಾಯಕ ಬಿ.ನಾಯ್ಕ
ವಿನಾಯಕ.ಬಿ.ನಾಯ್ಕ
ಯುವ ಒಕ್ಕೂಟದ ಅಧ್ಯಕ್ಷರಾಗಿ ;ವಿನಾಯಕ.ಬಿ.ನಾಯ್ಕ ಆಯ್ಕೆ
ಹೊನ್ನಾವರ ;ತಾಲೂಕಿನ ಯುವ ಒಕ್ಕೂಟದ ಅಧ್ಯಕ್ಷರಾಗಿ ಮೂಡ್ಕಣಿಯ ವಿನಾಯಕ.ಬಿ.ನಾಯ್ಕ ಇವರನ್ನು ತಾ.ಪಂ. ಸಭಾಭವನದಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ವಿನಾಯಕ ನಾಯ್ಕರವರು ಶಂಶುಲಿಂಗೇಶ್ವರ ಸಾಮಸ್ಕøತಿಕ ಮತ್ತು ಕ್ರೀಡಾ ಸಂಘದ ಅಧ್ಯಕ್ಷರಾಗಿ, ಜಿಲ್ಲಾ ಯುವ ಒಕ್ಕೂಟದ ಸಂಚಾಲಕರಾಗಿ, ಜಿಲ್ಲಾ ಯುವ ಪ್ರಶಸ್ತಿ ವಿಜೇತರಾಗಿದ್ದಾರೆ.ಸಭೆಯಲ್ಲ ಪ ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ ಮೇಸ್ತ, ಗ್ರಾಪಂ ಸದಸ್ಯ ಜಿ.ಟಿ.ಹಳ್ಳೇರ, ಬಾಬು ನಾಯ್ಕ, ತಾಲೂಕು ಯುವ … [Read more...] about ಯುವ ಒಕ್ಕೂಟದ ಅಧ್ಯಕ್ಷರಾಗಿ ;ವಿನಾಯಕ.ಬಿ.ನಾಯ್ಕ ಆಯ್ಕೆ