• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ

ಹಿಂದೂ ಹೋರಾಟಗಾರ ಎಂದು ಬೊಬ್ಬೆ ಹಾಕುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮರಾಠಾ ಸಮುದಾಯದ ಮೀಸಲಾತಿ ಬೇಡಿಕೆಗೆ ಸ್ಪಂದಿಸಿಲ್ಲ – ವಿಪ‌ ಸದಸ್ಯ ಎಸ್.ಎಲ‌್.ಘೊಟ್ನೇಕರ

April 13, 2019 by Yogaraj SK Leave a Comment

ಹಳಿಯಾಳ:- ಹಿಂದೂ ಹೋರಾಟಗಾರ-ಹಿಂದೂ ರಕ್ಷಕ ಎಂದು ಹೇಳಿಕೊಳ್ಳುವ ಅನಂತಕುಮಾರ ಹೆಗಡೆ 5 ಬಾರಿ ಸಂಸದರಾದರು ಮರಾಠಾ ಸಮುದಾಯವನ್ನು ಪ್ರವರ್ಗ 3ಬಿ ಯಿಂದ ಪ್ರವರ್ಗ 2ಎ ಗೆ ಸೇರಿಸಲು ಪ್ರಯತ್ನಿಸಿಲ್ಲಾ ಇವರು ಡೊಂಗಿ ಹಿಂದೂ ನಾಯಕರೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕೇಂದ್ರ ಸಚಿವ ಅನಂತಕುಮಾರ ವಿರುದ್ದ ಹಳಿಯಾಳದಲ್ಲಿ ತಿವೃ ವಾಗ್ದಾಳಿ ನಡೆಸಿದರು. ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಜೆಡಿಎಸ್-ಕಾಂಗ್ರೇಸ್ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ ಪರ … [Read more...] about ಹಿಂದೂ ಹೋರಾಟಗಾರ ಎಂದು ಬೊಬ್ಬೆ ಹಾಕುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮರಾಠಾ ಸಮುದಾಯದ ಮೀಸಲಾತಿ ಬೇಡಿಕೆಗೆ ಸ್ಪಂದಿಸಿಲ್ಲ – ವಿಪ‌ ಸದಸ್ಯ ಎಸ್.ಎಲ‌್.ಘೊಟ್ನೇಕರ

ರಾಜಕೀಯ ನೀವೃತ್ತಿ ಘೋಷಣೆಗೆ ಸಿದ್ದರಾಗುವಂತೆ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರಗೆ ಕೆಕೆಎಮ್ ಪಿ ಜಿಲ್ಲಾಧ್ಯಕ್ಷ ಎನ್.ಎಸ್.ಜಿವೋಜಿ ಕರೆ

January 7, 2019 by Yogaraj SK Leave a Comment

ಜಿಲ್ಲಾಧ್ಯಕ್ಷ ಎನ್.ಎಸ್.ಜಿವೋಜಿ ಕರೆ

ಹಳಿಯಾಳ :- ಹಳಿಯಾಳ ತಾಲೂಕಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಹೆಸರಿನಲ್ಲಿ ಸರ್ಕಾರದ ಹಣ ದುರುಪಯೋಗ ಮಾಡಿಕೊಂಡಿರುವ ವಿಧಾನ ಪರಿಷತ್ ಸದಸ್ಯರು ಈ ಆರೋಪಗಳು ಸಾಬಿತಾದರೇ ರಾಜಕೀಯ ನೀವೃತ್ತಿ ಘೋಷಿಸುತ್ತೇನೆಂದು ಹೇಳಿದ್ದು ಬೇಗನೆ ಅವರು ನಿವೃತ್ತಿ ಘೋಷಿಸಲು ಸಿದ್ದರಾಗಲಿ ಎಂದು ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್‍ನ ಜಿಲ್ಲಾಧ್ಯಕ್ಷ ಎನ್.ಎಸ್.ಜಿವೋಜಿ ಕರೆ ನೀಡಿದರು. ದಾಖಲೆ ಬಿಡುಗಡೆ :- ಸೋಮವಾರ ಪಟ್ಟಣದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಹಣ … [Read more...] about ರಾಜಕೀಯ ನೀವೃತ್ತಿ ಘೋಷಣೆಗೆ ಸಿದ್ದರಾಗುವಂತೆ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರಗೆ ಕೆಕೆಎಮ್ ಪಿ ಜಿಲ್ಲಾಧ್ಯಕ್ಷ ಎನ್.ಎಸ್.ಜಿವೋಜಿ ಕರೆ

ಹಳಿಯಾಳ ಪುರಸಭೆ ಚುನಾವಣೆ ಬಿಜೆಪಿ-ಕಾಂಗ್ರೇಸ್ ನೇರ ಹಣಾಹಣಿ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆಗೆ ಪ್ರತಿಷ್ಠೆಯ ಕಣ

August 29, 2018 by Yogaraj SK Leave a Comment

ಹಳಿಯಾಳ:- ಕುಸ್ತಿಯ ತವರೂರು, ರಾಜ್ಯ ರಾಜಕಾರಣದಲ್ಲಿ ತನ್ನದೆ ಆದ ಛಾಪು ಮೂಡಿಸಿರುವ, ಜಿದ್ದಾಜಿದ್ದಿನ ರಾಜಕಾರಣಕ್ಕೆ ಹೆಸರಾಗಿರುವ ಹಳಿಯಾಳ ಕ್ಷೇತ್ರದಲ್ಲಿ ಪುರಸಭೆ ಚುನಾವಣೆ ಕಾವು ರಂಗೇರಿದೆ. ಆಡಳಿತಾರೂಢ ಕಾಂಗ್ರೇಸ್ ಪಕ್ಷ ಹೇಗಾದರೂ ಮತ್ತೇ ಪುರಸಭೆ ಗದ್ದುಗೆ ಏರಬೇಕೆಂದು ಹಾಗೂ ಬಿಜೆಪಿ ಪಕ್ಷ ಈ ಬಾರಿ ಪುರಸಭೆ ಪ್ರವೇಶಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಏನಿಲ್ಲದ ಕಸರತ್ತು ನಡೆಸಿದ್ದು. ಹಳಿಯಾಳ ಪುರ ಚುನಾವಣೆ ಬಿಜೆಪಿ ಮತ್ತು ಕಾಂಗ್ರೇಸ್ ನಡುವಿನ ನೇರ ಹಣಾಹಣಿ … [Read more...] about ಹಳಿಯಾಳ ಪುರಸಭೆ ಚುನಾವಣೆ ಬಿಜೆಪಿ-ಕಾಂಗ್ರೇಸ್ ನೇರ ಹಣಾಹಣಿ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆಗೆ ಪ್ರತಿಷ್ಠೆಯ ಕಣ

ಪರಸ್ಪರರಲ್ಲಿ ದ್ವೇಷ ಭಾವನೆ ಮರೆತು-ಒಂದಾಗಿ ದೇಶದ ಉನ್ನತಿಗಾಗಿ ಕೆಲಸ ಮಾಡಬೇಕಿದೆ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ

August 15, 2018 by Yogaraj SK Leave a Comment

aug 15- 72- independence day celebration

ಹಳಿಯಾಳ : ಇಂದು ಭಾರತ ದೇಶ ಜಗತ್ತಿನಲ್ಲೇ ಪ್ರಭಾವಿ ರಾಷ್ಟ್ರವಾಗಿ, ಅಭಿವೃದ್ದಿಯಲ್ಲಿ ಮುಂಚುಣಿಯಲ್ಲಿ ಸಾಗುತ್ತಿದೆ. ಆದರೇ ದೇಶಕ್ಕೆ ಮಾರಕವಾಗಿರುವ ಭಯೋತ್ಪಾದನೆಯನ್ನು ತಡೆಯಲು, ಯುವ ಶಕ್ತಿ ದುಶ್ಚಟಗಳಿಂದ ದೂರವಿರಬೇಕು ಹಾಗೂ ಸರ್ವರು ಪರಸ್ಪರರಲ್ಲಿರುವ ದ್ವೇಷ ಭಾವನೆಯನ್ನು ಮರೆತು ಎಲ್ಲರೂ ಒಂದಾಗಿ ದೇಶಕ್ಕಾಗಿ ಏನಾದರೂ ಸಾಧಿಸಿ ತೊರಿಸಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಪಟ್ಟಣದ ಮಿನಿ ವಿಧಾನಸೌಧ, ತಾಲೂಕ ಕಚೇರಿ ಎದುರು ನಡೆದ … [Read more...] about ಪರಸ್ಪರರಲ್ಲಿ ದ್ವೇಷ ಭಾವನೆ ಮರೆತು-ಒಂದಾಗಿ ದೇಶದ ಉನ್ನತಿಗಾಗಿ ಕೆಲಸ ಮಾಡಬೇಕಿದೆ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ

ಹಳಿಯಾಳ ಪುರಸಭೆಯಲ್ಲಿ ತಾಂಡವವಾಡುತ್ತಿದೆ ಭ್ರಷ್ಟಾಚಾರ – ವಿಪ ಸದಸ್ಯ ಎಸ್ ಎಲ್ ಘೊಟ್ನೇಕರ ಸೇರಿದಂತೆ ಆಡಳಿತಾರೂಢ ಕಾಂಗ್ರೇಸ್, ವಿರೋಧ ಪಕ್ಷದ ಸದಸ್ಯರಿಂದಲೂ ಆರೋಪ ಮುಖ್ಯಾಧಿಕಾರಿಗೆ ತನಿಖೆಗೆ ಆದೇಶಿಸಿದ ಎಮ್ ಎಲ್ ಸಿ ಘೊಟ್ನೆಕರ

July 17, 2018 by Yogaraj SK Leave a Comment

ಹಳಿಯಾಳ : ಇಲ್ಲಿಯ  ಪುರಸಭೆಯ ಆಶ್ರಯ ಮತ್ತು ಎಸ್ಸಿ ಎಸ್ಟಿ ವಿಭಾಗದ ಸಿಬ್ಬಂದಿಗಳು ಬಡ ಜನರಿಂದ ಒತ್ತಡ ಪೂರ್ವಕವಾಗಿ ಹಣವನ್ನು ಪಡೆಯುತ್ತಿದ್ದಾರೆ. ಅಲ್ಲದೇ ಈ ಕುರಿತು ಕೆಲ ಜನರು ಸಚಿವ ದೇಶಪಾಂಡೆ ಅವರಿಗೆ ದೂರು ಸಲ್ಲಿಸಿದ್ದು, ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಿ ಪೋಲಿಸರಿಗೆ ಎಫ್.ಐ.ಆರ್ ದಾಖಲಿಸುವಂತೆ ಸೂಚನೆ ನೀಡಿದ್ದಾರೆ. ಇದರ ಪರಿಣಾಮ ಕೆಲ ಸಿಬ್ಬಂದಿಯವರು ಶ್ರೀಮಂತರಾಗುತ್ತಿದ್ದು ಇದರ ಕುರಿತು ಮುಖ್ಯಾಧಿಕಾರಿಗಳು ವರದಿಯನ್ನು ಸಿದ್ದ ಪಡಿಸಿ ಅಂತಹ … [Read more...] about ಹಳಿಯಾಳ ಪುರಸಭೆಯಲ್ಲಿ ತಾಂಡವವಾಡುತ್ತಿದೆ ಭ್ರಷ್ಟಾಚಾರ – ವಿಪ ಸದಸ್ಯ ಎಸ್ ಎಲ್ ಘೊಟ್ನೇಕರ ಸೇರಿದಂತೆ ಆಡಳಿತಾರೂಢ ಕಾಂಗ್ರೇಸ್, ವಿರೋಧ ಪಕ್ಷದ ಸದಸ್ಯರಿಂದಲೂ ಆರೋಪ ಮುಖ್ಯಾಧಿಕಾರಿಗೆ ತನಿಖೆಗೆ ಆದೇಶಿಸಿದ ಎಮ್ ಎಲ್ ಸಿ ಘೊಟ್ನೆಕರ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar