ಜೋಯಿಡಾ ತಾಲೂಕು ಮುಂದಿನ ದಿನಗಳಲ್ಲಿ ಶ್ರೀಮಂತ ತಾಲೂಕಾಗಲಿದೆ,ಅದಕ್ಕೆ ಕಾರಣ ಇಲ್ಲಿರುವ ಕಾಡು, ಕರ್ನಾಟಕದಲ್ಲಿ ಅತೀ ಹೆಚ್ಚು ಕಾಡನ್ನು ಹೊಂದಿದ ತಾಲೂಕು ಇದಾಗಿದ್ದು, ಇಂತಹ ಸ್ಥಳದಲ್ಲಿ ಹೆಣ್ಣು ಮಕ್ಕಳೇ ಸೇರಿ ಕಾರ್ಯಕ್ರಮ ಮಾಡುತ್ತಿರುವುದು ಹೆಮ್ಮೆಯ ಸಂಘತಿ ಎಂದರು. ಅವರು ಕನ್ನಡ ಸಂಸ್ಕ್ರತಿ ಇಲಾಕೆ ಮತ್ತು ಸಪ್ತಸ್ವರ ಸೇವಾ ಸಂಸ್ಥೆ, ಶ್ರೇಯಾ ಟ್ರಸ್ಟ ದಾಂಡೇಲಿ ಇವರ ಸಹಯೋಗದಲ್ಲಿ ನಡೆದ ಯಕ್ಷಗಾನ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ … [Read more...] about ಕರ್ನಾಟಕದಲ್ಲಿ ಅತಿ ಹೆಚ್ಚು ಕಾಡು ಹೊಂದಿರುವ ತಾಲೂಕು ಜೋಯಿಡಾ, ಮುಂದಿನ ದಿನಗಳಲ್ಲಿ ಶ್ರೀಮಂತವಾಗಲಿದೆ- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ
ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯ
ಹಳಿಯಾಳದಲ್ಲಿ ಸ್ಲಂ ಬೊರ್ಡ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದ್ದರೇ ತನಿಖೆ ನಡೆಯಲಿ – ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಮತ.
ಹಳಿಯಾಳ :- ಹಳಿಯಾಳದಲ್ಲಿ ಎಲ್ಲ ಬಡವರಿಗೆ ಉತ್ತಮ ಗುಣಮಟ್ಟದ ಮನೆಗಳು ದೊರಕಲಿ ಎಂಬ ಉದ್ದೇಶದಿಂದ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಅರ್ಹ ಬಡವರಿಗಾಗಿ ಮನೆಗಳನ್ನು ನಿರ್ಮಿಸಲಾಗುತ್ತಿದೆ ಅಲ್ಲದೇ ಫಲಾನುಭವಿಗಳು ಸ್ಲಂ ಬೊರ್ಡಗೆ ಕಟ್ಟಬೇಕಾದ 50 ಸಾವಿರ ರೂ. ವಂತಿಗೆಯನ್ನು ಕೆಡಿಸಿಸಿ ಬ್ಯಾಂಕ್ನಿಂದ ಸಾಲದ ರೂಪದಲ್ಲಿ ನೀಡುವುದರ ಮೂಲಕ ಬಡವರಿಗೆ ಸಹಾಯ-ಸಹಕಾರ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯರೂ ಆಗಿರುವ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೋಟ್ನೇಕರ ಹೇಳಿದರು. … [Read more...] about ಹಳಿಯಾಳದಲ್ಲಿ ಸ್ಲಂ ಬೊರ್ಡ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದ್ದರೇ ತನಿಖೆ ನಡೆಯಲಿ – ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಮತ.
ಶಾಲಾ-ಕಾಲೇಜಿನಲ್ಲಿ ಮೊಬೈಲ್ ಬ್ಯಾನಗೆ ಸೂಚಿಸಿದ ವಿಪ ಸದಸ್ಯ ಎಸ್ ಎಲ್ ಘೋಟ್ನೇಕರ
ಹಳಿಯಾಳ :- ವಿದ್ಯಾರ್ಥಿಗಳು ತರಗತಿ ಹಾಗೂ ಶಾಲಾ ಆವರಣದಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ವಿದ್ಯಾರ್ಥಿಗಳಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸ್ವಚತೆಯ ಅರಿವು ಕುರಿತು ನಡೆದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸದ್ಯ ಹಳಿಯಾಳದಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಅಪರಿಮಿತ ಮೊಬೈಲ್ ಬಳಕೆಯಿಂದ … [Read more...] about ಶಾಲಾ-ಕಾಲೇಜಿನಲ್ಲಿ ಮೊಬೈಲ್ ಬ್ಯಾನಗೆ ಸೂಚಿಸಿದ ವಿಪ ಸದಸ್ಯ ಎಸ್ ಎಲ್ ಘೋಟ್ನೇಕರ
ಸಿಎಂ ಕುಮಾರಸ್ವಾಮಿ ಆಡಳಿತ ತೃಪ್ತಿಕರವಾಗಿಲ್ಲ – ಮತ್ತೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯ
ಹಳಿಯಾಳ : ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸರ್ಕಾರದ ಅವಧಿಯಲ್ಲಿ ರಾಜ್ಯ ಪ್ರಗತಿ ಕಂಡಿದೆ ಆದರೇ ಈಗಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತ ತೃಪ್ತಿಕರವಾಗಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿರುವ ಉಕ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಮತ್ತೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕೆಂದು ತಮ್ಮ ಮನದಾಳ ಬಿಚ್ಚಿಟ್ಟಿದ್ದಾರೆ. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ ಸೋಮವಾರ ಪ್ರಕೃತಿ ವಿಕೋಪದಿಂದ ಹಾನಿಗಿಡಾದ ರೈತರು, … [Read more...] about ಸಿಎಂ ಕುಮಾರಸ್ವಾಮಿ ಆಡಳಿತ ತೃಪ್ತಿಕರವಾಗಿಲ್ಲ – ಮತ್ತೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯ