ಹೊನ್ನಾವರ: ಮನುಷ್ಯನಿಗೆ ಆರೋಗ್ಯ ಎನ್ನುವುದು ಅತಿಮುಖ್ಯ, ಜೀವನದಲ್ಲಿ ಎನನ್ನು ಸಾಧಿಸಬಹುದು ಭಗವಂತ ನೀಡಿದ ದೇಹ ಸದೃಡವಾಗಿದ್ದರೆ ಮಾತ್ರ. ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿ ದೇವಾಲಯದ ಧರ್ಮದರ್ಶಿಗಳಾದ ಮಾರುತಿ ಗೂರುಜಿ ಅಭಿಪ್ರಾಯಿಸಿದರು. ತಾಲೂಕಿನ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವಿರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ, ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ ವತಿಯಿಂದ ಸ್ವಸ್ಥ-ಸದೃಡ-ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ ಎಂಬ ಧ್ಯೆಯ ವಾಕ್ಯದೊಂದಿಗೆ … [Read more...] about ಡೆಂಗ್ಯೂ ಜಾಗೃತಿ ಅಭಿಯಾನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ ಮಾರುತಿ ಗೂರುಜಿ