ಭೀಕರ ಪ್ರವಾಹಕ್ಕೆ ತುತ್ತಾಗಿರುವ ಪ್ರದೇಶವನ್ನು ರಾಷ್ಟ್ರೀಯ ದುರಂತ ಪ್ರದೇಶವೆಂದು ಘೋಷಿಸಬೇಕು ಮತ್ತು ರಾಜ್ಯಕ್ಕೆ ಈವರೆಗೂ ಕೇಂದ್ರದಿಂದ ಯಾವುದೇ ಹಣಕಾಸಿನ ಪರಿಹಾರವನ್ನು ನೀಡದೇ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆಪಾದಿಸಿ, ಕೇಂದ್ರ ಹಾಗೂ ರಾಜ್ಯ ಬಿ.ಜೆ.ಪಿ ಸರಕಾರದ ಧೋರಣೆಯನ್ನು ವಿರೋಧಿಸಿÉ ತಹಶೀಲ್ದಾರ ಕಾರ್ಯಾಲಯದ ಎದುರು ಮಂಕಿ ಮತ್ತು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಸಮಿತಿ ಧರಣಿ ಸತ್ಯಾಗ್ರಹ ನಡೆಸಿ ರಾಜ್ಯಪಾಲರಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದರು. … [Read more...] about ರಾಜ್ಯ ಹಾಗೂ ಕೇಂದ್ರ ಸರ್ಕಾರದ ಧೋರಣೆಯ ವಿರುದ್ದ ಹೊನ್ನಾವರ ಕಾಂಗ್ರೇಸ್ ಘಟಕದಿಂದ ಪ್ರತಿಭಟನೆ
ವಿರುದ್ದ
ಕಾನೂನು ಬದ್ದವಲ್ಲದ ಗುತ್ತಿಗೆ ಪದ್ದತಿಯ ವಿರುದ್ದ ಸದನದಲ್ಲಿ ಧ್ವನಿ ಎತ್ತುವಂತೆ – ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರಿಗೆ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೇದಿಕೆ ಆಗ್ರಹ.
ಹಳಿಯಾಳ:- ಹಲವು ರೀತಿಯ ಕಾನೂನುಗಳ ಉಲ್ಲಂಘಟನೆಗೆ, ಸರ್ಕಾರ ಕಾರ್ಯಕ್ಷಮತೆ ಕುಂದುವುದಕ್ಕೆ ಮತ್ತು ಕನಿಷ್ಠ ಮಾನವೀಯ ಹಕ್ಕುಗಳು ಇಲ್ಲದಂತೆ ಮಾಡುತ್ತಿರುವ ಕಾನೂನು ಬದ್ದವಲ್ಲದ ಗುತ್ತಿಗೆ ಪದ್ದತಿಯ ವಿರುದ್ದ ಸದನದಲ್ಲಿ ಧ್ವನಿ ಎತ್ತುವಂತೆ ಆಗ್ರಹಿಸಿ ಕರ್ನಾಕಟ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೇದಿಕೆಯವರು ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯರಿಗೆ ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ಗುತ್ತಿಗೆ ನೌಕರರ ಮಹಾಒಕ್ಕೂಟಕ್ಕೆ … [Read more...] about ಕಾನೂನು ಬದ್ದವಲ್ಲದ ಗುತ್ತಿಗೆ ಪದ್ದತಿಯ ವಿರುದ್ದ ಸದನದಲ್ಲಿ ಧ್ವನಿ ಎತ್ತುವಂತೆ – ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರಿಗೆ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೇದಿಕೆ ಆಗ್ರಹ.
ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಕಬ್ಬು ಬೆಳೆಗಾರ ರೈತರ ಅನಿರ್ಧಿಷ್ಠಾವಧಿ ಧರಣ ಸತ್ಯಾಗ್ರಹ 4ನೇ ದಿನಕ್ಕೆ.
ಹಳಿಯಾಳ:- ಕಳೆದ ವರ್ಷದ ಪ್ರತಿ ಟನ್ ಕಬ್ಬಿನ ಬಾಕಿ ಬಿಲ್ 305ರೂ ರೈತರ ಖಾತೆಗೆ ಜಮಾ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಬ್ಬು ಬೆಳೆಗಾರರು ಇಲ್ಲಿಯ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣ ಸತ್ಯಾಗ್ರಹ ಗುರುವಾರ 4ನೇ ದಿನ ಪೂರೈಸಿದೆ. ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣ 305ರೂ ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಬಾಕಿ … [Read more...] about ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಕಬ್ಬು ಬೆಳೆಗಾರ ರೈತರ ಅನಿರ್ಧಿಷ್ಠಾವಧಿ ಧರಣ ಸತ್ಯಾಗ್ರಹ 4ನೇ ದಿನಕ್ಕೆ.
ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಗರಂ ಆಗಿರುವ ಕಬ್ಬು ಬೆಳೆಗಾರ ರೈತರು ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 2 ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ
ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣವನ್ನು ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಬಾಕಿ ಹಣವನ್ನು ನೀಡದೆ ರೈತರಿಗೆ ಮೊಸ ಮಾಡುತ್ತಿದೆ ಎಂದು ಆರೋಪಿಸಿ ಹಳಿಯಾಳ ಕಬ್ಬು ಬೆಳೆಗಾರ ಸಂಘದವರ ನೇತೃತ್ವದಲ್ಲಿ ಕಾರ್ಖಾನೆ ವ್ಯಾಪ್ತಿಯ 7 ತಾಲೂಕುಗಳ ನೂರಾರು ಕಬ್ಬು ಬೆಳೆಗಾರ ರೈತರು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಅನಿರ್ಧಿಷ್ಠಾವಧಿ ಧರಣಿ … [Read more...] about ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಗರಂ ಆಗಿರುವ ಕಬ್ಬು ಬೆಳೆಗಾರ ರೈತರು ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 2 ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ
ಹಿಂದೂ ಅಜೆಂಡಾ ಮೇಲೆ ಬಿಜೆಪಿ ಪಕ್ಷ ಗೆಲುವು ಸಾಧಿಸುವುದು ಸಾಧ್ಯವಿಲ್ಲ – ಸುಭಾಷ ಕೊರ್ವೆಕರ
ಹಳಿಯಾಳ : ಬಿಜೆಪಿ ಪಕ್ಷದವರು ಹಿಂದೂ ಅಜೆಂಡಾ ಮೇಲೆ ಆರಿಸಿ ಬರುತ್ತೇವೆ ಎಂದು ಕಣಸು ಕಾಣುತ್ತಿದ್ದು ಅದು ಅವರ ಭ್ರಮೆಯಾಗಿದ್ದು ನನಸಾಗಲು ಸಾಧ್ಯವಿಲ್ಲ ಹಿಂದೂ ಅಜೆಂಡಾ ಎಲ್ಲೂ ಕೆಲಸ ಮಾಡಲ್ಲ ಎಂದು ಹಳಿಯಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಹೇಳಿದರು. ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಸುನಿಲ್ ಹೆಗಡೆ ಅವರು ಇತ್ತೀಚೆಗೆ ದಾಂಡೇಲಿಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಸಚಿವ ದೇಶಪಾಂಡೆ … [Read more...] about ಹಿಂದೂ ಅಜೆಂಡಾ ಮೇಲೆ ಬಿಜೆಪಿ ಪಕ್ಷ ಗೆಲುವು ಸಾಧಿಸುವುದು ಸಾಧ್ಯವಿಲ್ಲ – ಸುಭಾಷ ಕೊರ್ವೆಕರ