ಹಳಿಯಾಳ :- ಉತ್ತರ ಕರ್ನಾಟಕದಲ್ಲಿ ಯುದ್ಧೋಪಾದಿಯಲ್ಲಿ ನಡೆಯುತ್ತಿರುವ ನೆರೆ ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಬೋಟ್ ಮುಗುಚಿ 5 ಮಂದಿ ಎನ್ ಡಿಆರ್ ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಅದೃಷ್ಟವಶಾತ್ ಅವರು ಸುರಕ್ಷಿತವಾಗಿ ದಡ ಸೇರಿದ್ದಾರೆ. ಅಪಾಯದಿಂದ ಪಾರಾಗಿದ್ದಾರೆ.ಕೊಪ್ಪಳದ ಗಂಗಾವತಿಯ ವಿರೂಪಾಕ್ಷ ಗಡ್ಡೆಯಲ್ಲಿ ಸಂಭವಿಸಿದ ಆಕಸ್ಮಿಕ ಬೋಟ್ ಮಗುಚಿ ಪ್ರವಾಹಕ್ಕೆ ಸಿಲುಕಿದ ರಕ್ಷಣಾ ಸಿಬ್ಬಂದಿಯವರನ್ನು ಮತ್ತೊಂದು … [Read more...] about ರಕ್ಷಣೆಗೆ ಬಂದವರೇ ನೀರು ಪಾಲಾಗಿದ್ದರು. ಅದೃಷ್ಟವಶಾತ್ ಎಲ್ಲರೂ ಸೇಫ್..