ಹಳಿಯಾಳ :- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ #ಜಾಮಿಅತ #ಉಲಮಾ ಎ #ಹಿಂದ್ ಜಿಲ್ಲಾ ಕಾರವಾರ #ಸಂಘಟನೆ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದಿಂದ ಪೌರತ್ವ ತಿದ್ದುಪಡಿ ವಿಧೇಯಕ ವಿರೋಧಿಸಿ ನಡೆದ ಪ್ರತಿಭಟನೆಗೆ #ಕರ್ನಾಟಕ #ದಲಿತ #ಸಂಘರ್ಷ #ಸಮೀತಿ (#ಭೀಮವಾದ) ಜಿಲ್ಲಾ #ಸಂಚಾಲಕ #ಅಣ್ಣಪ್ಪ #ಬಂಡಿವಾಡ ಸಂಪೂರ್ಣ ಬೆಂಬಲ … [Read more...] about ಪೌರತ್ವ ತಿದ್ದುಪಡಿ ವಿಧೇಯಕ(CAB) ವಿರೋಧಿಸಿ ಹಳಿಯಾಳದಲ್ಲಿ ಮುಸ್ಲಿಂ ಸಮುದಾಯದಿಂದ ಮೌನ ಪ್ರತಿಭಟನೆ – ದಲಿತ ಸಂಘದ ಬೆಂಬಲ
ವಿರೋಧಿಸಿ
ಬೆಲೆ ಏರಿಕೆ ಹಾಗೂ ರಾಜ್ಯ ಸಮ್ಮಿಶ್ರ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಹಳಿಯಾಳದಲ್ಲಿ ಬಿಜೆಪಿಯಿಂದ ಪ್ರತಿಭಟನೆ
ಹಳಿಯಾಳ:- ಭಾರತೀಯ ಜನತಾ ಪಕ್ಷ ಹಳಿಯಾಳ ತಾಲೂಕಾ ಘಟಕ ವತಿಯಿಂದ ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಮತ್ತು ಜೆಡಿಎಸ್ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಸಚಿವ ಪುಟ್ಟರಾಜ ಶೆಟ್ಟಿ ಭ್ರಷ್ಟಾಚಾರ ವನ್ನು ಖಂಡಿಸಿ ಮತ್ತು ಶಬರಿಮಲೆಯ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಆಕಾಶ ಕೊಟ್ಟಿದ್ದನ್ನು ನಿಷೇಧಿಸಬೇಕಾಗಿ ಆಗ್ರಹಿಸಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.ಬಿಜೆಪಿ ಮುಖಂಡ ಮಾಜಿ ಶಾಸಕ ಸುನಿಲ್ ಹೆಗಡೆ … [Read more...] about ಬೆಲೆ ಏರಿಕೆ ಹಾಗೂ ರಾಜ್ಯ ಸಮ್ಮಿಶ್ರ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಹಳಿಯಾಳದಲ್ಲಿ ಬಿಜೆಪಿಯಿಂದ ಪ್ರತಿಭಟನೆ
ನೂತನ ಪಿಂಚಣಿ ಯೋಜನೆ ವಿರೋಧಿಸಿ ದಿ. 20 ಶನಿವಾರದಂದು “ಫ್ರೀಡಂಪಾರ್ಕ್ ಚಲೋ” ಒಂದು ದಿನದ ಉಪವಾಸ ಸತ್ಯಾಗ್ರಹ
ಹಳಿಯಾಳ:01.04.2006 ರ ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ಜಾರಿ ಮಾಡಿರುವ ಅವೈಜ್ಞಾನಿಕ ರಾಷ್ಟ್ರೀಯ ಪಿಂಚಣಿ ಯೋಜನೆ(ಎನ್.ಪಿ.ಎಸ್), ನೂತನ ಪಿಂಚಣಿ ಯೋಜನೆ ವಿರೋಧಿಸಿದಿ. 20 ಶನಿವಾರದಂದು “ಫ್ರೀಡಂಪಾರ್ಕ್ ಚಲೋ” ಒಂದು ದಿನದ ಉಪವಾಸ ಸತ್ಯಾಗ್ರಹ ಹೋರಾಟದಲ್ಲಿ ಪಾಲ್ಗೊಳ್ಳಲು ಹಳಿಯಾಳದಿಂದ ಸಾವಿರಾರು ಎನ್.ಪಿಎಸ್ ನೌಕರರು ತೆರಳುತ್ತಿರುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ಹಳಿಯಾಳ ಅಧ್ಯಕ್ಷ ರಮೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು … [Read more...] about ನೂತನ ಪಿಂಚಣಿ ಯೋಜನೆ ವಿರೋಧಿಸಿ ದಿ. 20 ಶನಿವಾರದಂದು “ಫ್ರೀಡಂಪಾರ್ಕ್ ಚಲೋ” ಒಂದು ದಿನದ ಉಪವಾಸ ಸತ್ಯಾಗ್ರಹ
ದಿ.17-01-2018ರಿಂದ ಅಂಗನವಾಡಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ
ಹಳಿಯಾಳ:- ಕೇಂದ್ರ ಸರ್ಕಾರ ಐಸಿಡಿಎಸ್ ಬಲವರ್ಧನೆ ಮಾಡಲು, ಬಜೆಟ್ಟಿನಲ್ಲಿ ಸಾಕಷ್ಟು ಹಣ ಮೀಸಲಿಡಲು, ನೇರನಗದು ವರ್ಗಾವಣೆ ಮತ್ತು ಪ್ಯಾಕೆಟ್ ಆಹಾರ ವಿರೋಧಿಸಿ ಕೇಂದ್ರ ಸಮಿತಿಯ ಕರೆಯಂತೆ ದಿ.17-01-2018ರಿಂದ ಅಂಗನವಾಡಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು ಸಂಯೋಜಿತ) ತಾಲೂಕು ಸಮೀತಿ ಅಧ್ಯಕ್ಷೆ ಜಯಶ್ರೀ ಹಿರೇಕರ ತಿಳಿಸಿದ್ದಾರೆ. ಗುರುವಾರ ಪಟ್ಟಣದಲ್ಲಿ ಸಭೆ ನಡೆಸಿದ ಅವರು ಈ ವಿಷಯವನ್ನು … [Read more...] about ದಿ.17-01-2018ರಿಂದ ಅಂಗನವಾಡಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ
ಜಿಲ್ಲಾ ರಂಗ ಮಂದಿರದಲ್ಲಿ ನಡೆದ ಟಿಪ್ಪು ಜಯಂತಿ – ಆಚರಣೆ ವಿರೋಧಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಪ್ರತಿಭಟನೆ
ಕಾರವಾರ: ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಪ್ರತಿಭಟನೆ ನಡೆಸಿದದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ನಗರದ ಜಿಲ್ಲಾರಂಗಮಂದಿರದಲ್ಲಿ ಆಯೋಜಿಸಿದ್ದ ಟಿಪ್ಪು ಜಯಂತಿ ಆಚರಣೆ ಆರಂಭವಾದ ಮೇಲೆ ಸವಿತಾ ಸರ್ಕಲ್ ಬಳಿ ಸೇರಿದ ಬಿಜೆಪಿಗರು ರಾಜ್ಯ ಸರಕಾರ ಹಾಗೂ ಹಾಗೂ ಟಿಪ್ಪುವಿನ ವಿರುದ್ಧ ಘೋಷಣೆ ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದು ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ದೂರಿದರು. ಮುಖ್ಯಮಂತ್ರಿಗಳ ಪ್ರತಿಕೃತಿ ದಹಿಸಲು ಮುಂದಾಗುತ್ತಿದ್ದಂತೆ … [Read more...] about ಜಿಲ್ಲಾ ರಂಗ ಮಂದಿರದಲ್ಲಿ ನಡೆದ ಟಿಪ್ಪು ಜಯಂತಿ – ಆಚರಣೆ ವಿರೋಧಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಪ್ರತಿಭಟನೆ