ಹೊನ್ನಾವರ:ದೇಶದ ಕಾನೂನು ಆಯೋಗವು ಕೇಂದ್ರ ಸರ್ಕಾರಕ್ಕೆ ವಕೀಲರ ಕಾಯ್ದೆಯ ತಿದ್ದುಪಡಿಗೆ ವರದಿ ಸಲ್ಲಿಸಿದ್ದು ಅದು ಅಸಂವಿಧಾನಿಕ ಮತ್ತು ವಕೀಲರ ವಿರುದ್ಧವಾಗಿದೆ ಎಂದು ಖಂಡಿಸಿ ಹೊನ್ನಾವರ ವಕೀಲರ ಸಂಘದವರು ತಿದ್ದುಪಡಿ ಮಸೂದೆಯ ಝೆರಾಕ್ಸ್ ಪ್ರತಿಗಳನ್ನು ಸಾಂಕೇತಿಕವಾಗಿ ಬೆಂಕಿ ಇಟ್ಟು ಪ್ರತಿಭಟನೆ ನಡೆಸಿದರು. ವಕೀಲರ ಕಾಯ್ದೆ ತಿದ್ದುಪಡಿ 2017ನೇದರಲ್ಲಿ ವಕೀಲರ ಹಕ್ಕುಗಳಿಗೆ ಚ್ಯುತಿ ತರುವ ಹಾಗೂ ವಕೀಲ ವೃತ್ತಿಯಲ್ಲಿ ಇಲ್ಲದವರೂ ವೃತ್ತಿಯಲ್ಲಿ ಸವಾರಿ ಮಾಡಲು ಅವಕಾಶ … [Read more...] about ವಕೀಲ ಕಾಯ್ದೆ ತಿದ್ದುಪಡಿ ಮಸೂದೆಗೆ ಹೊನ್ನಾವರ ವಕೀಲರ ಸಂಘದವರು ವಿರೋಧ ವ್ಯಕ್ತಪಡಿಸುತ್ತಿರುವುದು