ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಹಶೀಲ್ದಾರ ಕಾರ್ಯಾಲಯದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 30 ರಂದು ನಡೆಯಲಿದೆ. ಭಾರತೀಯ ಆಯುಧ ಕಾಯ್ದೆ 1959 ಮತ್ತು ಭಾರತೀಯ ಅಧಿನಿಯಮ 2016ರನ್ವಯ ಆಯುಧ ಅನುಜ್ಞಪ್ತಿ ನವೀಕರಣ ಕೋರಿ ಅರ್ಜಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅರ್ಜಿಗಳ ಶೀಘ್ರ ವಿಲೇವಾರಿಗಾಗಿ ವಿಶೇಷ ಆಂದೋಲನ ಮಾಡುತ್ತಿದ್ದು, ಮುಂದಿನ ಮೂರು ತಿಂಗಳಿನಲ್ಲಿ ಅವಧಿ ಅಂತ್ಯವಾಗಲಿರುವ ಬೆಳೆ ಮತ್ತು ಸ್ವರಕ್ಷಣೆ ಅಯುಧ ಅನುಜ್ಞಪ್ತಿದಾರರು ನಿಗದಿತ … [Read more...] about ನವೆಂಬರ್ 30 ರಂದು ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ
ವಿಲೇವಾರಿ
ಆರೋಗ್ಯ ಕಾಳಜಿಯ ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು’ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಹೊನ್ನಾವರ `ಪೌರಕಾರ್ಮಿಕರು ಪ್ರತಿನಿತ್ಯ ಸ್ವಚ್ಛತೆಯನ್ನು ಕಾಪಾಡುವ ಧೂತರು. ಅವರು ತಮ್ಮ ಆರೋಗ್ಯ ಕಾಳಜಿಯ ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು' ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ಸಭಾಭವನದಲ್ಲಿ ನಡೆದ ಹಸಿಕಸ ಮತ್ತು ಒಣಕಸ ವಿಂಗಡಣೆ ಮಾಡಿ ವಿಲೇವಾರಿ ಮಾಡುವ ಕುರಿತು ಕುಮಟಾ ಪುರಸಭೆ, ಭಟ್ಕಳದ ಜಾಲಿ ಪ. ಪಂ ಹಾಗೂ ಹೊನ್ನಾವರ ಪ.ಪಂ ಪೌರಕಾರ್ಮಿಕರಿಗೆ ಚಾಲಕರಿಗೆ ಹಾಗೂ ಮೇಲ್ವಿಚಾರಕರುಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಗಾರವನ್ನು … [Read more...] about ಆರೋಗ್ಯ ಕಾಳಜಿಯ ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು’ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ
ಹೊನ್ನಾವರ:ರಾಷ್ಟ್ರೀಯ ಸೇವಾ ಯೋಜನೆ 15 ದಿನಗಳ ಕಾಲ ಹಮ್ಮಿಕೊಂಡಿರುವ "ಸ್ವಚ್ಛತಾ ಪಕ್ವಾರ'ಆಂದೋಲನದ ಅಂಗವಾಗಿ ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳು ನಡೆದವು. ಪ್ರಭಾತನಗರದ 3 ವಾರ್ಡಗಳಲ್ಲಿನ ಮನೆ ಮನೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿ ಹೊರಡಿಸಿರುವ … [Read more...] about ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ