ಕಾರವಾರ: ಕುಮಟಾ ಉಪ ವಿಭಾಗದ ರಾಷ್ಟ್ರೀಯ ಹೆದ್ದಾರಿ-66(17) ರ ಚಥುಷ್ಟತ ಭೂಸ್ವಾಧೀನ ವಿಭಾಗದಲ್ಲಿ ಕಾರ್ಯ ನಿರ್ವಹಿಸಲು ಪ್ರ.ದ.ಸ/ಕಂದಾಯ ನಿರೀಕ್ಷಕರ 3 ಹುದ್ದೆಗಳು ಹಾಗೂ ಭೂ ಮಾಪಕರ 2 ಹುದ್ದೆಗಳಿಗೆ ವಯೋ ನಿವೃತ್ತಿ ಹೊಂದಿ9ದ ದೈಹಿಕ ಹಾಗೂ ಮಾನಸಿಕ ಸಾಮರ್ಥವುಳ್ಳ ಸ್ವ-ಇಚ್ಚೆಯಿಂದ ಕಾರ್ಯ ನಿರ್ವಹಿಸಲು ಒಪ್ಪಿಗೆ ಇರುವ ಕಂದಾಯ ಇಲಾಖೆಯ ನಿವೃತ್ತ ಪ್ರ.ದ.ಸ/ಕಂದಾಯ ನಿರೀಕ್ಷಕ/ಭೂ ಮಾಪಕರನ್ನು ಸಂಚಿತ ವೇತನದ ಅನ್ವಯ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ … [Read more...] about ಚಥುಷ್ಟತ ಭೂಸ್ವಾಧೀನ ವಿಭಾಗದಲ್ಲಿ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನ
ವಿಳಾಸ
ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿ
ಕಾರವಾರ:ಜಿಲ್ಲಾ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಮಡಿವಾಳ, ಸವಿತಾ, ಕುಂಬಾರ, ಉಪ್ಪಾರ ಮತ್ತು ಅಲೆಮಾರಿ ಸಮುದಾಯದ ಅಭ್ಯರ್ಥಿಗಳಿಗೆ 6 ತಿಂಗಳ ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 21 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರು 18 ರಿಂದ 35ರ ವಯೋಮಿತಿಯೊಳಗಿದ್ದು, ಕುಟುಂಬದ ವಾರ್ಷಿಕ ವರಮಾನ 40 ಸಾವಿರ ಕಡಿಮೆ ಇರಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ … [Read more...] about ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿ