ಹೊನ್ನಾವರ : ತಾಲೂಕಿನ ಅರೇಅಂಗಡಿ ಕೆರೆಕೋಣದಲ್ಲಿ ವಿವಾಹಿತ ಮಹಿಳೆಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಪವಿತ್ರಾ ಸುಧೀರ ಗಾಣಿಗ(22) ಈಕೆ ಆತ್ಮಹತ್ಯೆ ಮಾಡಿಕೊಂಡವಳಾಗಿದ್ದಾಳೆ. ಈಕೆಯನ್ನು ಬೈಂದೂರಿನ ಸುಧೀರ ಎಂಬುವನೊಂದಿಗೆ ಕಳೆದ ಒಂದುವರೆ ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಜೂ.19 ರಂದು ಗಂಡನೊಂದಿಗೆ ತಾಯಿ ಮನೆಗೆ ಬಂದಿದ್ದ ಈಕೆ ಜೂ.21 ರಂದು ಗುರುವಾರ ರಾತ್ರಿಯಿಂದ ನಾಪತ್ತೆಯಾಗಿರುವುದಾಗಿ ತಂದೆ ಸುಬ್ರಾಯ ನಾರಾಯಣ ಶೆಟ್ಟಿ … [Read more...] about ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ