ಖಾನಾಪುರ: ಭಾರತ ದೇಶವನ್ನು ಬರುವ 2022ರ ಒಳಗಾಗಿ ಬಡತನ, ನಿರುದ್ಯೋಗ, ಭ್ರಷ್ಟಾಚಾರ, ಜಾತೀಯತೆಯಿಂದ ಮುಕ್ತಗೋಳಿಸೊಣ ಎಂದು ಶಾಲಾ ವಿಧ್ಯಾರ್ಥಿಗಳು ನವಭಾರತದ ನಿರ್ಮಾಣಕ್ಕಾಗಿ ಸಂಕಲ್ಪ ಮಾಡಿ, ಜೋತೆಗೆ ನೆರೆಯಿಂದ ಸಂತ್ರಸ್ಥರಾದವರಿಗೆ ಸಹಾಯ ಮಾಡೋಣ ಎಂದು 73ನೇ ಸ್ವಾತಂತ್ರ್ಯದಿನದ ಸಂಭ್ರಮಾರಣೆಯನ್ನು ಮಾಡಿದರು.ತಾಲೂಕಿನ ಗಡಿಗ್ರಾಮವಾದ ಲಿಂಗನಮಠ ಗ್ರಾಮದಲ್ಲಿ ವಿವಿಧೆಡೆ 71ನೇ ಸ್ವಾತಂತ್ರ್ಯದಿನದ ಧ್ವಜಾರೋಹಣವನ್ನು ನೆರೆವೆರುಸುವುದರ ಮೂಲಕ ಸಂಭ್ರಮನ್ನಾಚರಿಸಿದರು. … [Read more...] about ಲಿಂಗನಮಠದಲ್ಲಿ ವಿವಿಧೆಡೆ 73ನೇ ಸ್ವಾತಂತ್ರ್ಯದಿನದ ಸಂಭ್ರಮಾರಣೆ