ಹಳಿಯಾಳ:- ವಿ.ಆರ್.ಡಿಎಮ್ ಟ್ರಸ್ಟ್ , ರಾಜ್ಯ ಸರ್ಕಾರ ಹಾಗೂ ವಿವಿಧ ಉದ್ಯಮಿಗಳ ಸಹಕಾರದಿಂದ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಪ್ರಯತ್ನದಿಂದ ಹುಳೆತ್ತಿ ಸಂಪೂರ್ಣ ನವೀಕರಣಗೊಂಡಿರುವ ಪಟ್ಟಣದ ಅಂಚಿನಲ್ಲಿರುವ ಹವಗಿ ಕೆರೆ ತುಂಬಿದ್ದು ಸಚಿವ ಆರ್.ವಿ.ದೇಶಪಾಂಡೆ ಅವರು ತಾಲೂಕಾಡಳಿತದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಕೆರೆಗೆ ಆಗಮಿಸಿ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ, ಜಿಪಂ ಉಪಾಧ್ಯಕ್ಷ ಸಂತೋಷ ರೇಣಕೆ,ತಾಪಂ … [Read more...] about ಬಾಗಿನ ಅರ್ಪಿಸಿದ ಸಚಿವ ಆರ್.ವಿ.ದೇಶಪಾಂಡೆ