ಹಳಿಯಾಳ:-ರಾಜ್ಯ ಸರ್ಕಾರ ಹಿಂದೂ ದೇವಾಲಯಗಳಿಗೆ ಆಡಳಿತ ಸಮಿತಿ ನೇಮಕ ವಿಚಾರ ಹಿಂಪಡೆಯಬೇಕು, ಪಡಿತರ ಚೀಟಿ ಹಾಗೂ ಪಡಿತರ ವಿತರಣಾ ವ್ಯವಸ್ಥೆಯನ್ನು ಸರಳಿಕರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷ ಹಳಿಯಾಳ ಘಟಕದವರು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು. ಜೆಡಿಎಸ್ ಪಕ್ಷ ಹಳಿಯಾಳ ತಾಲೂಕಾ ಅಧ್ಯಕ್ಷ ಕೈತಾನ ಬಾರಬೋಜಾ ಮುಂದಾಳತ್ವದಲ್ಲಿ ಸಭೆ ನಡೆಸಿದ ಕಾರ್ಯಕರ್ತರು ಪ್ರತಿಭಟನಾ … [Read more...] about ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷ ಹಳಿಯಾಳ ಘಟಕದವರು ರಾಜ್ಯಪಾಲರಿಗೆ ,ಮನವಿ
ವಿವಿಧ ಬೇಡಿಕೆ
ನಿರಾಶ್ರಿತರಾದ ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ
ಕಾರವಾರ:ಸೀಬರ್ಡ ಯೋಜನಯಿಂದ ನಿರಾಶ್ರಿತರಾದ ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನೌಕಾನೆಲೆ ನಿರಾಶ್ರಿತರ ಸ್ಥಳೀಯ ಬಂದರು ಮೀನುಗಾರರ ಸಹಕಾರಿ ಸಂಘವು ಕೇಂದ್ರ ಕೌಶಲ್ಯ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತ್ಕುಮಾರ್ ಹೆಗಡೆಯವರಿಗೆ ಮನವಿ ಸಲ್ಲಿಸಿದೆ. ಸೀಬರ್ಡ್ ವ್ಯಾಪ್ತಿ ಪ್ರದೇಶದಲ್ಲಿ ತಲೆ ತಲಾಂತರಗಳಿಂದ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿಕೊಂಡು ಬಂದ ಮೀನುಗಾರರು ಉದ್ಯೋಗ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಯೋಜನೆಗೆ … [Read more...] about ನಿರಾಶ್ರಿತರಾದ ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ