ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ದಿಯ ಜೊತೆ ಶಿಕ್ಷಣ, ಆರೋಗ್ಯ, ಉದ್ಯೋಗ ಕ್ಷೇತ್ರಗಳಲ್ಲಿ ಹಲವು ರೀತಿಯ ಅಭಿವೃದ್ದಿ ಕೆಲಸಗಳನ್ನು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು. ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನಡೆಸಿ ಅವರು ಮಾತನಾಡಿದರು. ಜಿಲ್ಲೆಯ ಪ್ರವಾಸಿ ತಾಣಗಳನ್ನು ಜಗತ್ತಿಗೆ ಪರಿಚಯಿಸಲು ಸಾಕಷ್ಟು ಕಾರ್ಯಕ್ರಮಗಳನ್ನು … [Read more...] about ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಚಿವ ಆರ್.ವಿ. ದೇಶಪಾಂಡೆ
ವಿವಿಧ ಯೋಜನೆ
ರೈತರಿಗೆ ಶೇ 50 % ರ ಸಹಾಯಧನದಲ್ಲಿ ಸಾವಯವ ಗೊಬ್ಬರ
ಕಾರವಾರ: ತಾಲೂಕಿನ ಕೃಷಿ ಇಲಾಖೆಯಲ್ಲಿ ವಿವಿಧ ಯೋಜನೆಗಳಡಿ ರೈತರಿಗೆ ಶೇ 50 % ರ ಸಹಾಯಧನದಲ್ಲಿ ಸಾವಯವ ಗೊಬ್ಬರ, ಸಸ್ಯ ಸಂರಕ್ಷಣಾ ಔಷಧಿ, ಸಸ್ಯ ಸಂರಕ್ಷಣಾ ಉಪಕರಣ( ಸ್ಪ್ರೇಯರ್) ಪವರ್ ಟ್ರೆಲರ್, ಕಳೆ ಕತ್ತರಿಸುವ ಯಂತ್ರ, (ಪವರ್ ವೀಡರ್, ಡಿಸೇಲ್ ಪಂಪಸೆಟ್ ಹಾಗೂ ಸೇ 90% ಸಹಾಯಧನದಲ್ಲಿ ತುಂತುರು ನೀರಾವರಿ ಉಪಕರಣಗಳು ಲಭ್ಯವಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಲು ಪ್ರಕಟಣೆ ತಿಳಿಸಿದೆ. … [Read more...] about ರೈತರಿಗೆ ಶೇ 50 % ರ ಸಹಾಯಧನದಲ್ಲಿ ಸಾವಯವ ಗೊಬ್ಬರ