ಕಾರವಾರ:ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸೋಮವಾರ ಆಗಮಿಸಿ ನೂರಾರು ಸಿದ್ಧಿ ಸಮುದಾಯದ ಜನರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.ಅರಣ್ಯ ಹಕ್ಕು ಕಾಯಿದೆಯಡಿ ತಿರಸ್ಕøತಗೊಂಡ ಜಿಲ್ಲೆಯ ಬುಡಕಟ್ಟು ಸಿದ್ಧಿ ಸಮುದಾಯದ ಅರ್ಜಿಗಳನ್ನು ಪುನರ್ಪರಿಶೀಲಿಸುವದರ ಜೊತೆ ಉದ್ಯೋಗ ಮೀಸಲಾತಿ ಒದಗಿಸುವಂತೆ ಆಗ್ರಹಿಸಿ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.ಬುಡಕಟ್ಟುಗಳ … [Read more...] about ಬುಡಕಟ್ಟು ಜನಾಂಗದವರಿಂದ ಪ್ರತಿಭಟನೆ
ವಿವಿಧ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ
ಕಾರವಾರ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೆಂಬಲಿತ ವಿದ್ಯಾರ್ಥಿಗಳು ಜಿಲ್ಲಾಡಳಿತ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ದ ವಿದ್ಯಾರ್ಥಿಗಳು ದಿಕ್ಕಾರ ಕೂಗಿದರು.ಗ್ರಾಮೀಣ ಭಾಗದಿಂದ ಪಾಸ್ ಹೊಂದಿರುವ ವಿದ್ಯಾರ್ಥಿಗಳಿಗೆ ನಗರ ಸಾರಿಗೆ ಬಸ್ಗಳಲ್ಲೂ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು. ಬಸ್ ಸೌಕರ್ಯವಿಲ್ಲದ ಕೆಲ ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರ ಆರಂಭಿಸಿ ವಿದ್ಯಾರ್ಥಿಗಳಿಗೆ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ
ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ಮನವಿ
ದಾಂಡೇಲಿ:ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷದ ಪರಿಶಿಷ್ಠ ಜಾತಿ ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ ನೇತೃತ್ವದಲ್ಲಿ ಕೆ.ಎಸ್.ಆರ್.ಟಿ.ಸಿ ಘಟಕ ವ್ಯವಸ್ಥಾಪಕರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ದಾಂಡೇಲಿ ನಗರದಿಂದ ಹಲವಾರು ಸರ್ಕಾರಿ ಸಿಬ್ಬಂದಿಗಳು, ಕೃಷಿಕರು, ಪ್ರವಾಸಿಗರು ಮುಂಡಗೋಡ ನಗರಕ್ಕೆ ಹೋಗುವುದು ಬರುವುದು ಮಾಡುತ್ತಾರೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿರುತ್ತದೆ. ಕಾರಣ ದಾಂಡೇಲಿ - ಮುಂಡಗೋಡ ವಾಯಾ ಹಳಿಯಾಳ - ಕಲಘಟಗಿ ಬಸ್ … [Read more...] about ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ಮನವಿ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಪಂಚಾಯತ ಎದುರು ದರಣಿ
ಕಾರವಾರ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರು ಜಿಲ್ಲಾ ಪಂಚಾಯತ ಎದುರು ಗುರುವಾರ ದರಣಿ ನಡೆಸಿದರು. ನಂತರ ತಮ್ಮ ಬೇಡಿಕೆಗಳ ಪಟ್ಟಿಯನ್ನು ಮುಖ್ಯಮಂತ್ರಿಗಳಿಗೆ ರವಾನಿಸಿದರು. ಅಕ್ಷರ ದಾಸೋಹ ಯೋಜನೆಗೆ ಕೇಂದ್ರ ಸರ್ಕಾರದ ಅನುದಾನ ಕಡಿತವನ್ನು ಪ್ರತಿಭಟನಾಕಾರರು ವಿರೋಧಿಸಿದರು. ಬಿಸಿಯೂಟ ಯೋಜನೆಯನ್ನು ಖಾಸಗಿಕರಣ ಮಾಡಬಾರದು ಎಂದು ಆಗ್ರಹಿಸಿದರು. ಶಿಕ್ಷಣ ಇಲಾಖೆ ಶಿಫಾರಸ್ಸಿನಂತೆ 4ಸಾವಿರ ರೂ ವೇತನ ಹೆಚ್ಚುವರಿಗೆ ಒತ್ತಾಯಿಸಿದರು. ಕೇಂದ್ರ ಸರ್ಕಾರ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಪಂಚಾಯತ ಎದುರು ದರಣಿ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ
ಕಾರವಾರ:ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಕನಿಷ್ಟ ವೇತನ, ಭವಿಷ್ಯ ನಿಧಿ ಸೌಲಭ್ಯ ಹಾಗೂ ಇನ್ನಿತರ ಸವಲತ್ತುಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದವರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಇವರ ದರಣಿಗೆ ಚಿಂತನ ಉತ್ತರ ಕನ್ನಡ, ಸಹಯಾನ ಹಾಗೂ ಹಲವು ಸಾಹಿತಿಗಳು ಬೆಂಬಲ ನೀಡಿದರು. ನಂತರ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನರ ಮೂಲಕ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ