ಹಳಿಯಾಳ:- ಪಟ್ಟಣದ ದೇಶಪಾಂಡೆ ನಗರದ ಕರಿಯಮ್ಮ ದೇವಸ್ಥಾನದ ಹತ್ತಿರದ ಅಂಗನವಾಡಿಯ ಪಕ್ಕದಲ್ಲಿರುವ ಖುಲ್ಲಾ ಜಾಗ ವಿದ್ಯಾರ್ಥಿಗಳಿಗಾಗಿ ಮೀಸಲಿಡುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ. ಸಂಘಟನೆ ತಾಲೂಕಾಧ್ಯಕ್ಷ ವಿಲಾಸ ಕಣಗಲಿ ನೇತೃತ್ವದಲ್ಲಿ ಪುರಸಭೆಗೆ ಆಗಮಿಸಿ ಮುಖ್ಯಾಧಿಕಾರಿ ಕೇಶವ ಚೌಗಲೆ ಅವರಿಗೆ ಮನವಿ ಸಲ್ಲಿಸಿದ ಅವರು ಹಳಿಯಾಳ ಪುರಸಭೆ ವ್ಯಾಪ್ತಿಯ ದೇಶಪಾಂಡೆ ನಗರದ 38/2 ಕರಿಯಮ್ಮ ಗುಡಿ ಹತ್ತಿರದÀ … [Read more...] about ವಿದ್ಯಾರ್ಥಿಗಳಿಗಾಗಿ ಜಾಗ ಮೀಸಲಿಡುವಂತೆ ಜಯ ಕರ್ನಾಟಕ ಸಂಘ ಆಗ್ರಹ