ಹಳಿಯಾಳ:ರಂಜಾನ್ ಹಬ್ಬವೂ ಸಾಮರಸ್ಯದ ಪ್ರತೀಕ, ತ್ಯಾಗ ಮತ್ತು ಐಕ್ಯತಾ ಭಾವದ ಪ್ರತಿಬಿಂಬವಾಗಿದೆ ಎಂದು ಮೌಲಾನ ಮುಪ್ತಿ ಮುಸ್ತಾಕ ಹೇಳಿದರು. ಪಟ್ಟಣದ ವಿ.ವಿ.ಡಿಸ್ಕೂಲ ಆಫ್ಎಕ್ಸಲೆನ್ಸ ಶಾಲೆಯಲ್ಲಿ ರಂಜಾನ ಹಬ್ಬದ ಆಚರಣೆಯನ್ನು ವಿನೂತನ ಹಾಗೂ ವಿಶಿಷ್ಟವಾಗಿ ಆಚರಿಸಿದ್ದು ಇಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಅವರು ದೀಪ ಬೆಳಗಿಸಿ ವಿದ್ಯಾರ್ಥಿಗಳಿಗೆ ರಂಜಾನ್ ಹಬ್ಬದ ಆಚರಣೆಯ ಮಹತ್ವ ಹಾಗೂ ವಿಶೇಷತೆಗಳ ಕುರಿತು ತಿಳಿಸಿ ನಿರಂತರವಾಗಿ 30 ದಿನಗಳ ಕಾಲ ಉಪವಾಸವಿದ್ದು ದೇವರ … [Read more...] about ರಂಜಾನ ಹಬ್ಬ ಸಾಮರಸ್ಯದ ಪ್ರತೀಕ : ಮೌಲಾನಾ ಮುಫ್ತಿ ಮುಸ್ತಾಕ
ವಿಶಿಷ್ಟ
ಹಂದಿಗೋಣ ಈರುಳ್ಳಿ ಖಾರ ಸಿಹಿ ಮಿಂಚುಳ್ಳಿ
ರಾಜ್ಯದ ಕರಾವಳಿಯ ಜೀವನಾಡಿ ಎನಿಸಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ 17ರಲ್ಲಿ ಈ ತಿಂಗಳು ನೀವೇನಾದರೂ ಸಂಚರಿಸುತ್ತಿದ್ದರೆ ಕುಮಟಾ ಬರುತ್ತಿದ್ದಂತೆ 'ಹಂದಿಗೋಣ ಈರುಳ್ಳಿ' ನಿಮ್ಮನ್ನು ಸೆಳೆಯುತ್ತದೆ.ಹೆದ್ದಾರಿಗುಂಟ ಅಲ್ಲಲ್ಲಿ ರಾಶಿ ಹಾಕಿಟ್ಟ ಗುಲಾಬಿ ಬಣ್ಣದ ಈರುಳ್ಳಿಯ ಬೆಡಗು ಅಲ್ಲಿ ಓಡಾಡುವ ಬೈಕು, ಕಾರು, ಲಾರಿಗಳ ಓಟಕ್ಕೆ ತಡೆಯೊಡ್ಡುತ್ತದೆ. ಹೆದ್ದಾರಿಯಂಚಿನಲ್ಲಿ ಮಾರಿಗೊಂದರಂತೆ ಅಚ್ಚುಕಟ್ಟಾಗಿ ಪೇರಿಸಿಟ್ಟ ಈರುಳ್ಳಿ ತಡಿಯನ್ನು ನೋಡುವುದೇ ಸೊಗಸು. ಕರಾವಳಿಯ … [Read more...] about ಹಂದಿಗೋಣ ಈರುಳ್ಳಿ ಖಾರ ಸಿಹಿ ಮಿಂಚುಳ್ಳಿ