ಹಳಿಯಾಳ:- ಸಾರ್ವಜನಿಕರಲ್ಲಿ ಕೊರೊನಾ ರೋಗದ ಕುರಿತಾಗಿ ಇರುವ ತಪ್ಪು ತಿಳುವಳಿಕೆಯನ್ನು ಹೋಗಲಾಡಿಸಲು ಕೆಲವು ವಿಷಯಗಳ ಬಗ್ಗೆ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳೆ ಸ್ಪಷ್ಟಿಕರಣವನ್ನು ನೀಡಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿರುವ ಅವರು ಸಾರ್ವಜನಿಕರಲ್ಲಿ ಅದರಲ್ಲಿಯೂ ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಕೋವಿಡ್-19ಕ್ಕೆ ಸಂಬಂಧಿಸಿದಂತೆ ಅನೇಕ ಸುಳ್ಳು ಸುದ್ದಿ ಮತ್ತು ವದಂತಿಗಳು ಹರಡುತ್ತಿರುವದರಿಂದ ಕೋವಿಡ್-19ಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳಾದ … [Read more...] about ಕೊರೊನಾ ಕುರಿತು ಸಾರ್ವಜನಿಕರಲ್ಲಿ ತಪ್ಪು ತಿಳುವಳಿಕೆ ಬೇಡ – ತಹಶೀಲ್ದಾರ್ ವಿದ್ಯಾಧರ ಗುಳಗುಳೆ.