ಹೊನ್ನಾವರ: ಕರ್ನಾಟಕ ಕ್ರಾಂತಿರAಗ ಸಾಲ್ಕೋಡ್ ಘಟಕದ ಮೂರನೇ ವರ್ಷದ ವಾರ್ಷಿಕೊತ್ಸವ ಹಾಗೂ ಜಿಲ್ಲಾಮಟ್ಟದ ಹಗ್ಗಜಗ್ಗಾಟ ಕಾರ್ಯಕ್ರಮ ಹಿರಿಯ ಪ್ರಾಥಮಿಕ ಶಾಲೆ ದರ್ಬೆಜಡ್ಡಿಯಲ್ಲಿ ಇಂದು ನಡೆಯಲಿದೆ.ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಲಿದ್ದು, ಕ್ರಾಂತಿರAಗ ಸಂಘಟನೆಯ ರಾಜ್ಯಧ್ಯಕ್ಷರಾದ ಮಂಚೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ತಹಶೀಲ್ದಾರ ವಿವೇಕ ಶೇಣ್ವಿ, ಸಿ.ಪಿ.ಐ ಶ್ರೀಧರ ಎಸ್.ಆರ್, ಚಲನಚಿತ್ರ ನಿರ್ಮಾಪಕರಾದ ಸುಬ್ರಾಯ … [Read more...] about ಇಂದು ಕರ್ನಾಟಕ ಕ್ರಾಂತಿರAಗ ಸಾಲ್ಕೋಡ್ ಘಟಕದ ಮೂರನೇ ವರ್ಷದ ವಾರ್ಷಿಕೊತ್ಸವ