ಹೊನ್ನಾವರ/ ಸ್ವಾಮಿ ವಿವೇಕಾನಂದರ 158 ನೇಯ ಜನ್ಮದಿನದ ಅಂಗವಾಗಿ ಎಸ್.ಡಿ.ಎಂ ಪ್ರಥಮದರ್ಜೆ ಕಾಲೇಜು ಹೊನ್ನಾವರದಲ್ಲಿ ಭಕ್ತಿಪೂರ್ವಕವಾಗಿ ಕಾರ್ಯಕ್ರಮವನ್ನು ಆಚರಿಸಲಾಯಿತು.ಕಾರ್ಯಕ್ರಮದ ಪ್ರಾರಂಭದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪುಷ್ಪನಮನವನ್ನು ಸಲ್ಲಿಸಿದರು. ಡಾ.ಎಂ.ಆರ್.ನಾಯಕ ಪ್ರಾಸ್ತಾವಿಕ ಮಾತನಾಡುತ್ತಾ ಸ್ವಾಮಿ ವಿವೇಕಾನಂದರು ಭಾರತವು ವಿಶ್ವಗುರುವಿನ ಸ್ಥಾನವನ್ನು ಪಡೆಯಬೇಕೆನ್ನುವುದು ಸಂಕಲ್ಪವಾಗಿ ಹೊಂದಿದ್ದರು. … [Read more...] about ಹೊನ್ನಾವರ ಪಟ್ಟಣದ ಎಸ್.ಡಿ.ಎಂ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ದಿನ ಆಚರಣೆ ವಿಶೇಷ ಉಪನ್ಯಾಸ.
ವಿಶೇಷ ಉಪನ್ಯಾಸ
ಸ್ವಯಂ ಸ್ಪೂರ್ತಿಯಿಂದ ಸಾಧನೆ ಸಾಧ್ಯ – ಪಿ. ಬಿ. ಶ್ಯಾನಭಾಗ
ಹೊನ್ನಾವರ ,ಜೀವನ ಒಂದು ರೈಲು ಪ್ರಯಾಣವಿದ್ದಂತೆ. ನಾವು ನಮ್ಮ ನಿಲ್ದಾಣ ಬಂದೊಡನೆ ಇಳಿದು ಹೋಗುತ್ತೇವೆ. ಈ ಪ್ರಯಾಣದಲ್ಲಿ ಒಳ್ಳೆಯವರನ್ನು, ಕೆಟ್ಟವರನ್ನು ಭೇಟಿ ಮಾಡುತ್ತೇವೆ. ನಮ್ಮ ಪ್ರವಾಸವನ್ನು ಸುಖಮಯವನ್ನಾಗಿಸುವುದು ನಮ್ಮಲ್ಲಿಯೇ ಇದೆ. ಸ್ವಯಂ ಸ್ಪೂರ್ತಿಯಿಂದ ಮಾತ್ರ ಅದು ಸಾಧ್ಯವಾಗುತ್ತದೆ ಎಂದು ನಿವೃತ್ತ ಅಭಿಯಂತರ, ಶಿಕ್ಷಣ ಪ್ರೇಮಿಗಳಾದ ಪಿ. ಬಿ. ಶ್ಯಾನಭಾಗ ನುಡಿದರು. ಹೊನ್ನಾವರದ ಪುಟ್ಟ ಹಳ್ಳಿ ಕಾಸರಕೋಡಿನಲ್ಲಿ ಜನಿಸಿದ ನಾನು ಸಾಧನೆ ಮಾಡಲು ಸಹಕಾರಿಯಾದದ್ದು … [Read more...] about ಸ್ವಯಂ ಸ್ಪೂರ್ತಿಯಿಂದ ಸಾಧನೆ ಸಾಧ್ಯ – ಪಿ. ಬಿ. ಶ್ಯಾನಭಾಗ
ಸುಸಂಸ್ಕøತ ನಡುವಳಿಕೆಯಿಂದ ಏಡ್ಸ್ ಮುಕ್ತ ಸಮಾಜ ಸಾಧ್ಯ
ಹೊನ್ನಾವರ: ‘ರಕ್ತದಾನದ ಮಹತ್ವ ಮತ್ತು ಏಡ್ಸ್ ನೀಯಂತ್ರಣ’ ಎನ್ನುವ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ರೆಡ್ ರಿಬ್ಬನ್ ಘಟಕದ ವತಿಯಿಂದ À ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು . ಉಪನ್ಯಾಸಕರಾಗಿ ಆಗಮಿಸಿದ ಐ.ಸಿ.ಟಿ.ಸಿ ವಿಭಾಗದ ಆಪ್ತ ಸಮಾಲೋಚಕರಾದ ವಿನಾಯಕ ಪಟಗಾರ್ ಮಾತನಾಡಿ ಭಾರತದಲ್ಲಿ ಇಂದು ಏಡ್ಸ್ ಪ್ರಮಾಣ ಕ್ಷೀಣಿಸಿದರೂ ಪೂರ್ಣ ಪ್ರಮಾಣದಲ್ಲಿ ತೊಡೆದು ಹಾಕಲು ಸಾಧ್ಯವಾಗುತ್ತಿಲ್ಲ, ಇದು ಹೆಚ್ಚಿನ ಪ್ರಮಾಣದಲ್ಲಿ ಯುವಜನರಲ್ಲಿ … [Read more...] about ಸುಸಂಸ್ಕøತ ನಡುವಳಿಕೆಯಿಂದ ಏಡ್ಸ್ ಮುಕ್ತ ಸಮಾಜ ಸಾಧ್ಯ
ರೆಡ್ರಿಬ್ಬನ್ ಕ್ಲಬ್ ಉದ್ಘಾಟನೆ ಮತ್ತು ವಿಶೇಷ ಉಪನ್ಯಾಸ
ಹೊನ್ನಾವರ;ವಿದ್ಯಾರ್ಥಿಗಳು ನೈತಿಕತೆಯನ್ನು ಬೇಳೆಸಿಕೊಳ್ಳಬೇಕು. ಮೊಬೈಲ್ ಮತ್ತು ಇಂಟರ್ನೆಟ್ನ್ನು ಪಠ್ಯಕ್ಕೆ ಪೂರಕವಾಗಿ ಬಳಸಿಕೊಳ್ಳಬೇಕು. ಮಾದಕ ವಸ್ತುಗಳಿಗೆ ದಾಸರಾಗಬಾರದು ಎಂದು ತಾಲೂಕಾ ವೈದ್ಯಾಧಿಕಾರಿಗಳಾದ ಡಾ. ರಾಜೇಶ ಕಿಣಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯದ ರೆಡ್ರಿಬ್ಬನ್ ಕ್ಲಬ್ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಉಪನ್ಯಾಸಕರಾಗಿ ಆಗಮಿಸಿದ ತಾಲೂಕಿನ ಆಪ್ತ ಸಮಾಲೋಚನಾಕಾರರಾದ ವಿನಾಯಕ ಪಟಗಾರ … [Read more...] about ರೆಡ್ರಿಬ್ಬನ್ ಕ್ಲಬ್ ಉದ್ಘಾಟನೆ ಮತ್ತು ವಿಶೇಷ ಉಪನ್ಯಾಸ