ಹಳಿಯಾಳ:- ಶ್ರೀ ಹನುಮಾನ್ ದೇವರ ಜಯಂತಿ ಅಂಗವಾಗಿ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಮಾರುತಿ ದೇವಸ್ಥಾನಗಳಲ್ಲಿ ಬಾಲಹನುಮನನ್ನು ತೊಟ್ಟಿಲು ತೂಗಿ ವಿಶೇಷ ಪೂಜೆ ಪುನಸ್ಕಾರಗಳನ್ನು ಮಾಡಲಾಯಿತು. ಪಟ್ಟಣದ ಕುಂಬಾರಗಲ್ಲಿ, ಬಸವನಗಲ್ಲಿ, ಹೊಸ ಬಸ್ ಘಟಕ, ಪೇಟೆ ಆಂಜನೇಯ, ಧಾರವಾಡ ರಸ್ತೆಯಲ್ಲಿ, ಹವಗಿ ಗ್ರಾಮದ ಆಂಜನೇಯ, ತೇರಗಾಂವ ಗ್ರಾಮದಲ್ಲಿ ಹೀಗೆ ಹಲವಾರು ಕಡೆಗಳಲ್ಲಿ ಆಂಜನೇಯ ದೇವಸ್ಥಾನಗಳಲ್ಲಿ ಹನುಮಾನ್ ಜಯಂತಿಯನ್ನು ಅತ್ಯಂತ ಶೃದ್ದಾಭಕ್ತಿ ಹಾಗೂ ವಿಜೃಂಭಣೆಯಿಂದ … [Read more...] about ಹನುಮಾನ್ ಜಯಂತಿ ಆಚರಣೆ- ಭಾಗವತಿ ಗ್ರಾಮದ ದೇವಸ್ಥಾನಕ್ಕೆ ಸಚಿವ ಆರ್ ವಿ ದೇಶಪಾಂಡೆ ಭೇಟಿ
ವಿಶೇಷ ಪೂಜೆ ಪುನಸ್ಕಾರ
ಶ್ರೀ ತುಳಜಾಭವಾನಿ ಹಾಗೂ ಪರಿವಾರ ದೇವಸ್ಥಾನಗಳಲ್ಲಿ ನವರಾತ್ರಿ ವೈಭವ- ವಿಶೇಷ ಪೂಜೆ ಪುನಸ್ಕಾರ
ಹಳಿಯಾಳ: ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ಹಾಗೂ ಇತರ ಪರಿವಾರ ಮಂದಿರಗಳಲ್ಲಿ ನವರಾತ್ರಿ ಉತ್ಸವವು ದಿ.10 ರಿಂದ ಪ್ರಾರಂಭವಾಗಿದ್ದು ಸಕಲ ಧಾರ್ಮಿಕ ವಿಧಿ ವಿಧಾಗಳೊಂದಿಗೆ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ದಿ.18 ವರೆಗೆ ಶೃದ್ದಾಭಕ್ತಿಯಿಂದ ಆಚರಿಸಲಾಗುತ್ತಿದೆ. ಪ್ರತಿನಿತ್ಯ ಪೂಜೆ, ಹೋಮ ಹವನ, ಅಲಂಕಾರ, ರುದ್ರಾಭಿಷೇಕದೊಂದಿಗೆ ಪೂಜಾ ಕಾರ್ಯ ಪ್ರಾರಂಭಿಸಲಾಗಿದ್ದು ಪ್ರತಿದಿನ ವಿವಿಧ ಪೂಜೆಗಳು ದಿ.17 ರಂದು ಶ್ರೀ ನವಚಂಡಿ ಹವನ ದಿ. 18 ರಂದು ಗುರುವಾರ ಅಶ್ವಿಜ … [Read more...] about ಶ್ರೀ ತುಳಜಾಭವಾನಿ ಹಾಗೂ ಪರಿವಾರ ದೇವಸ್ಥಾನಗಳಲ್ಲಿ ನವರಾತ್ರಿ ವೈಭವ- ವಿಶೇಷ ಪೂಜೆ ಪುನಸ್ಕಾರ