ಹೊನ್ನಾವರ – 20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಪಟ್ಟಣದ ಪ್ರಭಾತನಗರದ ಫಾರೆಸ್ಟ್ ಕಾಲೋನಿಯನ್ನು ಸಂಪರ್ಕಿಸುವ ಕಾಂಕ್ರೀಟ್ ರಸ್ತೆಯನ್ನು ಶಾಸಕ ದಿನಕರ ಶೆಟ್ಟಿ ಪರಿಶೀಲಿಸಿದರು.ಹಲವು ವರ್ಷಗಳಿಂದ ದುಸ್ಥಿತಿಯಲ್ಲಿದ್ದ ರಸ್ತೆಯ ದುರಸ್ಥಿಗೆ ವಾರ್ಡ್ ನಂ 14 ರ ಸದಸ್ಯ ನಾಗಾರಾಜ ಭಟ್ಟ ವಿಶೇಷ ಮುತುವರ್ಜಿ ವಹಿಸಿ ಅನುದಾನ ಪಡೆದುಕೊಂಡಿದ್ದರು. ಕೊರೊನಾ ಕಾರಣದಿಂದ ಭೂಮಿ ಪೂಜೆಯನ್ನೂ ನಡೆಸದೇ ಕಾಮಗಾರಿ ನಡೆಸಲಾಗಿತ್ತು. ಈ ಹಿನ್ನಲೆಯಲ್ಲಿ ಗುರುವಾರ ಸ್ಥಳಕ್ಕೆ ಬೇಟಿ ನೀಡಿದ … [Read more...] about ನೂತನವಾಗಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆ ವೀಕ್ಷಿಸಿದ ಶಾಸಕ ದಿನಕರ ಶೆಟ್ಟಿ