ಕಾರವಾರ: ಟಿಪ್ಪು ಜಯಂತಿ ಆಮಂತ್ರಣ ಪದ್ರಿಕೆ ಮುದ್ರಣವಾದ ನಂತರ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸದಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಹೀಗಾಗಿ ಕೊನೆಗಳಿಗೆಯಲ್ಲಿ ಇನ್ನೊಂದು ಆಮಂತ್ರಣ ಪತ್ರಿಕೆಯನ್ನು ಜಿಲ್ಲಾಡಳಿತ ಮುದ್ರಿಸಿದೆ. ಕೇಂದ್ರ ಸಚಿವ ಅನಂತಕುಮಾರ ಹೆಗಡೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರು ಬರೆಯದಂತೆ ಸೂಚಿಸಿದ್ದರು. ರಾಜ್ಯ ಸರ್ಕಾರದಿಂದ … [Read more...] about ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆ ಮುದ್ರಿಣದ ನಂತರ ತನ್ನ ಹೆಸರು ಹಾಕದಂತೆ ಸೂಚಿಸಿದ ಶಾಸಕ ಕಾಗೇರಿ – ಜಿಲ್ಲಾಡಳಿತದಿಂದ ಮರು ಮುದ್ರಣ
ವಿಶ್ವೇಶ್ವರ ಹೆಗಡೆ
ತಮಗಿದೋ ನಮ್ಮ ಗೌರವ ಕಾರ್ಯಕ್ರಮ
ಕಾರವಾರ:ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ 20 ರಂದು ಸಾಯಂಕಾಲ 5 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಡಾ: ಬಿ.ಆರ್.ಅಂಬೇಡ್ಕರ್ ರವರ 126 ಜನ್ಮ ವರ್ಷಾಚರಣೆ ಅಂಗವಾಗಿ'' ತಮಗಿದೋ ನಮ್ಮ ಗೌರವ'' ಕಾರ್ಯಕ್ರಮ ಆಚರಿಸಲಾಗುವುದು. ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ … [Read more...] about ತಮಗಿದೋ ನಮ್ಮ ಗೌರವ ಕಾರ್ಯಕ್ರಮ