ಶಿರಸಿ ಅರಣ್ಯ ಮಹಾವಿದ್ಯಾಲಯದಲ್ಲಿ ಅರೆಕಾಲಿಕ ಉಪನ್ಯಾಸಕರ 3 ಹುದ್ದೆಗಳಿಗಾಗಿ ಆಗಸ್ಟ 21 ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯದಿಂದ ಇಂಗ್ಲೀಷ, ಕನ್ನಡ ಮತ್ತು ಅಗ್ರೀಕಲ್ಚರ್ ಎಕ್ಸಟೆನ್ಸ್ನ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಮೂಲ ದಾಖಲೆಗಳು ಮತ್ತು ಎರಡು ಜೊತೆ ದೃಡಿಕೃತ ಝೆರಾಕ್ಸ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಶಿರಸಿ ಅರಣ್ಯ ಮಹಾವಿದ್ಯಾಲಯದ ಡೀನ … [Read more...] about ಅರೆಕಾಲಿಕ ಉಪನ್ಯಾಸಕರ 3 ಹುದ್ದೆಗಳಿಗಾಗಿ ನೇರ ಸಂದರ್ಶನ
ವಿಷಯ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ಕಾರವಾರ:2017-18 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಜೂನ್ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು. 1 ಜುಲೈ 2017 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿ ಹಾಗೂ ಪರಿಶಿಷ್ಟ ಜಾತಿ ಮತ್ತು … [Read more...] about ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶ
ಹೊನ್ನಾವರ;ತಾಲೂಕಿನ ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶವನ್ನು ಪಡೆದು ತಾಲೂಕಿಗೆ ಉತ್ತಮ ಸ್ಥಾನವನ್ನುಗಳಿಸಿಕೊಂಡಿದೆ. ಪರೀಕ್ಷೆಗೆ ಕುಳಿತ 47 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅದರಲ್ಲಿ ಉನ್ನತ ಶ್ರೇಣಿ ಸಹಿತ ಪ್ರಥಮ ದರ್ಜೆ 8 ವಿದ್ಯಾರ್ಥಿಗಳು, ಪ್ರಥಮ ದರ್ಜೆ 24, ದ್ವಿತೀಯ ದರ್ಜೆಯಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ, ಶರತ ಸುಬ್ರಾಯ ನಾಯ್ಕ 579/625 ಅಂಕದೊಂದಿಗೆ … [Read more...] about ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶ