ಕಾರವಾರ: ವಿದ್ಯಾರ್ಥಿ ಜೀವನದಿಂದಲೇ ಕಾನೂನಿನ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ಪ್ರೌಢಶಾಲೆ ವಿಭಾಗದ ಪಠ್ಯ ಪುಸ್ತಕದಲ್ಲಿ ಕಾನೂನು ಪಾಠಗಳನ್ನು ಅಳವಡಿಸಬೇಕು ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶ ವಿ.ಎಸ್.ಧಾರವಾಡಕರ್ ಹೇಳಿದರು. ದಶದಿನದ ಕಾನೂನು ಸೇವೆಗಳ ಅಭಿನಾಯದ ಮೊದಲೇ ದಿನದ ಕಾರ್ಯಕ್ರಮಗಳನ್ನು ಸೇಂಟ್ ಮೈಕೆಲ್ ಕಾನ್ವೆಂಟ್ ಶಾಲೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಕಿರಿಯ ವಯಸ್ಸಿನಿಂದಲೇ ಕಾನೂನಿನ ಕುರಿತು ತಿಳುವಳಿಕೆ ಹೊಂದುವುದು ಅವಶ್ಯಕ. ಅದರಿಂದ ಕಾನೂನು … [Read more...] about ಪ್ರೌಢಶಾಲೆ ವಿಭಾಗದ ಪಠ್ಯ ಪುಸ್ತಕದಲ್ಲಿ ಕಾನೂನು ಪಾಠಗಳನ್ನು ಅಳವಡಿಸಬೇಕು; ಜಿಲ್ಲಾ ನ್ಯಾಯಾಧೀಶ ವಿ.ಎಸ್.ಧಾರವಾಡಕರ್
ವಿ.ಎಸ್ ಧಾರವಾಡಕರ್
ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ; ಆರೋಪಿಗೆ ಜೀವಾವಧಿ ಶಿಕ್ಷೆ
ಕಾರವಾರ:ಶಿರಸಿ ಬಿಸಲಕೊಪ್ಪದಲ್ಲಿ ಅಪ್ರಾಪ್ತ ಯುವತಿಯನ್ನು ಅತ್ಯಾಚಾರ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪಿ ಹಸನ್ ಉಮ್ಮರಲಿಗೆ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಆರೋಪಿ ಬಿಸಲುಕೊಪ್ಪ ಗ್ರಾಮದ ಹಸನ್ ಉಮ್ಮರಲಿ 2 ಫೆಬ್ರುವರಿ 2014 ರಂದು ಮನೆಗೆ ಗೇರು ಬೀಜದ ಕೆಲಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಬಚ್ಚಲುಮನೆಯಲ್ಲಿ ಅತ್ಯಾಚಾರ ಮಾಡಿರುವ ಬಗ್ಗೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಸುದೀರ್ಘ ವಿವಾರಣೆ … [Read more...] about ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ; ಆರೋಪಿಗೆ ಜೀವಾವಧಿ ಶಿಕ್ಷೆ