ಹಳಿಯಾಳ: ರಾಜ್ಯದ ಸಹಕಾರಿ ರಂಗದಲ್ಲಿಯೇ ಅತ್ಯಂತ ಕ್ರಿಯಾಶೀಲ ಮತ್ತು ಜೀವಾಳ ಸಹಕಾರಿ ರಂಗವನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ ಅದಕ್ಕೆ ಟಿ.ಎಸ್.ಎಸ್ ಹಾಗೂ ಕೆ.ಡಿ.ಸಿ.ಸಿ ಬ್ಯಾಂಕ್ ಸಹಕಾರಿ ರಂಗದಲ್ಲಿ ಗೈಯುತ್ತಿರುವ ಸೇವೆಯೇ ಮುಖ್ಯ ನಿರ್ದಶನಗಳಾಗಿವೆ ವಿಧಾನ ಪರಿಷತ್ ಸದಸ್ಯರಾಗಿರುವ ಕೆ.ಡಿ.ಸಿ.ಸಿ ಬ್ಯಾಕ ಚೇರಮನ್ ಎಸ್.ಎಲ್.ಘೋಟ್ನೆಕರ ಅವರು ಹೇಳಿದರು. ಇಲ್ಲಿಯ ಕೆ.ಡಿ.ಸಿ.ಸಿ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸದ 65ನೇ ಅಖಿಲ ಭಾರತ ಸಹಕಾರಿ ಸಪ್ತಾಹದ … [Read more...] about ರಾಜ್ಯದ ಸಹಕಾರಿ ರಂಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ಪಾತ್ರ ದೊಡ್ಡದು – ವಿ ಪ ಸದಸ್ಯ ಎಸ್ ಎಲ್ ಘೋಟ್ನೇಕರ