ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಎಲ್ಲ ವಯಸ್ಸಿನ ಮಹಿಳೆಯರು ದೇವಸ್ಥಾನದೊಳಗೆ ಪ್ರವೇಶ ಮಾಡಬಹುದು, ಎಂದು ಸರ್ವೋಚ್ಚ ನ್ಯಾಯಾಲಯವು ನಿರ್ಣಯವನ್ನು ನೀಡಿದೆ. ಸರ್ವೋಚ್ಚ ನ್ಯಾಯಾಲಯದ ಈ ನಿರ್ಣಯದ ನಂತರ ಕೇರಳ ರಾಜ್ಯದ ತಿರುವನಂತಪುರಮ್, ಕೊಲ್ಲಮ್, ಅಲಾಪ್ಪುಜಾ, ಪಠಾನಮತಿಟ್ಟಾ, ಎರ್ನಾಕುಲಮ್ ಮತ್ತು ಪಾಲಕ್ಕಾಡ್ನಲ್ಲಿ ಅನೇಕ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಸಾವಿರಾರು ಮಹಿಳೆಯರು ಮತ್ತು ಪುರುಷರು ಬ್ರಹತ್ಪ್ರಮಾಣದಲ್ಲಿ ನಿಷೇಧ ಮೆರವಣಿಗೆಗಳನ್ನು ಆಯೋಜಿಸಿಲಾಯಿತು ಹಾಗೂ … [Read more...] about ಶಬರೀಮಲೈ ದೇವಸ್ಥಾನದ ಧರ್ಮಪರಂಪರೆಗಳ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕಾನೂನು ಮಾಡಬೇಕು ಹಾಗೂ ಪ್ರತಿಭಟನೆ ಮಾಡುತ್ತಿರುವ ಭಕ್ತರ ಮೇಲೆ ಹೇರಿದ ಅಪರಾಧಗಳನ್ನು ತಕ್ಷಣ ರದ್ದುಪಡಿಸಬೇಕು