ಹಳಿಯಾಳ: ಪ್ರಸ್ತುತ ಸಮಾಜದಲ್ಲಿ ಜನರ ನೈತಿಕ ಮಟ್ಟವು ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಅದರೊಂದಿಗೆ ಮಾನವಿಯ ಮೌಲ್ಯಗಳು ಸಹ ಇಳಿಮುಖವಾಗುತ್ತಿವೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಗೌರವ ಸಲಹೆಗಾರರು ಹಾಗೂ ಹಿರಿಯ ಸಾಹಿತಿ ಗೋರೂರು ಚನ್ನಬಸಪ್ಪ ವಿಷಾಧ ವ್ಯಕ್ತಪಡಿಸಿದರು. ಪಟ್ಟಣದ ವಿರಕ್ತಮಠದಲ್ಲಿ ಶರಣ ಸಾಹಿತ್ಯ ಜಿಲ್ಲಾ ಘಟಕ, ಅಖಿಲ ಭಾರತ ವೀರಶೈವ ಮಹಾಸಭಾ, ಅಕ್ಕನ ಬಳಗ, ಮಹಿಳಾ ಮತ್ತು ಪ್ರಗತಿಪರ ಯುವಜನ ಘಟಕದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ … [Read more...] about ಧಾರ್ಮಿಕ ಚಿಂತನೆಗಳ ಮೂಲಕ ಇಂದಿನ ಸಮಾಜವು ಅಭಿವೃದ್ದಿ ಸಾಧಿಸಲು ಸಾಧ್ಯ
ವೀರಶೈವ
ನಿಧನ ವಾರ್ತೆ
ದಾಂಡೇಲಿ:ನಗರದ ಜ್ಯೋತಿ ಬುಕ್ ಸ್ಟಾಲ್ ಮಾಲಕ ಶಿವನಗೌಡ ಜಿ.ಪಾಟೀಲ (66) ರವರು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಮೂಲತ: ಕುಷ್ಟಗಿ ತಾಲೂಕಿನ ಹಿರೇಬನ್ನಗೋಳದವರಾದ ಇವರು ವೀರಶೈವ ಸಮಾಜದ ಮಾಜಿ ಅಧ್ಯಕ್ಷರಾಗಿಯೂ, ನಗರದ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಮಡದಿ, ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ನಗರದ ಗಣ್ಯರು, ವಿರಶೈವ ಸಮಾಜದ ಬಂದುಗಳು, ರಾಜಕೀಯ ಮುಖಂಡರುಗಳು, … [Read more...] about ನಿಧನ ವಾರ್ತೆ
ದಾಂಡೇಲಿಯಲ್ಲಿ ಅದ್ಧೂರಿ ಬಸವ ಜಯಂತಿ
ದಾಂಡೇಲಿ :ನಗರದಲ್ಲಿ ಪ್ರತಿ ವರ್ಷದಂತೆ ಸ್ಥಳೀಯ ವೀರಶೈವ ಸಮಾಜÀ ಸೇವಾ ಸಂಘ, ವೀರಭದ್ರೇಶ್ವರ ಟ್ರಸ್ಟ ಅಕ್ಕನಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರರಂದು ಮೃತ್ಯುಂಜಯ ಮಠದಲ್ಲಿ ಆಚರಿಸಲಾಯಿತು. ಬೆಳಗ್ಗೆ ಮಠದಲ್ಲಿ ಪೂಜಾ ಕಾರ್ಯ ಪೂರ್ಣಗೊಳಿಸಿ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಾಮೂಹಿಕ ವಿವಾಹದಲ್ಲಿ ನಾಲ್ಕು ನೂತನ ಜೋಡಿಗೆ ಮಾಂಗಲ್ಯಭಾಗ್ಯ ಕಲ್ಪಿಸಲಾಯಿತು. ನೂತನ ವಧು-ವರರಿಗೆ ನಗರಸಭೆಯ ಅಧ್ಯಕ್ಷ ನಾಗೇಶ ಸಾಳುಂಕೆ ಆರ್ಶೀವದಿಸಿದರು. ಮಧ್ಯಾನ … [Read more...] about ದಾಂಡೇಲಿಯಲ್ಲಿ ಅದ್ಧೂರಿ ಬಸವ ಜಯಂತಿ