ಪಂಚಾಯತ್ರಾಜ್ ವ್ಯವಸ್ಥೆ ಜಾರಿಯಾಗುವ ಪೂರ್ವದಲ್ಲಿ ಗ್ರಾಮಗಳ ಪಾಲಿಗೆ ನ್ಯಾಯದೇಗುಲಗಳಾಗಿದ್ದ ಗ್ರಾಮ ಚಾವಡಿಗಳು, ಬಹುತೇಕ ಗ್ರಾಮಗಳಲ್ಲಿ ಇಂದು ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿ ಶಿಥಿಲಾವಸ್ಥೆಯನ್ನು ಮುಟ್ಟಿವೆ.ಶಾನುಭೋಗರು ಎಂದು ಕರೆಸಿಕೊಳ್ಳುತ್ತಿದ್ದ ಪ್ರಸ್ಥುತ ಗ್ರಾಮ ಲೆಕ್ಕಿಗರು ಎಂದು ಸಂಬೋದಿಸಲ್ಪಡುವ ಅಧಿಕಾರಿ, ಗ್ರಾಮದ ಕುಟುಂಬಗಳ ಬಗ್ಗೆ ಆಸ್ಥಿ ಪಾಸ್ತಿಗಳ ಬಗ್ಗೆ ಕಳೆದ ಮೂರ್ನಾಲ್ಕು ದಶಕಗಳಿಂದ ಗ್ರಾಮದಲ್ಲಿ ಹುಟ್ಟಿದವರು ಸತ್ತವರ ಲೆಕ್ಕವನ್ನೆಲ್ಲಾ ಕಡತದ … [Read more...] about ಕುಸಿದು ಬೀಳುವ ದಿನ ಎದುರು ನೋಡುತ್ತಿರುವ ಗ್ರಾಮ ಚಾವಡಿಗಳು – ವ್ಯವಸ್ಥೆಯ ಅವಗಣನೆಗೆ ಕಾರಣ ತಿಳಿಯುತ್ತಿಲ್ಲ
ವೃದ್ದಾಪ್ಯ ವೇತನ
ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ:ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ತಹಸಿಲ್ದಾರ್ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದರು.ಸಾರ್ವಜನಿಕರು ವೃದ್ದಾಪ್ಯ ವೇತನ, ವಿಧವಾ ವೇತನ, ಅಕ್ರಮ ಸಕ್ರಮ ಭೂ ಪರಿವರ್ತನೆ, ಅರಣ್ಯ ಇಲಾಖೆ ಸಂಭಂದಿತ ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು. ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ವಲಯ ಅರಣ್ಯ ಅಧಿಕಾರಿಗಳನ್ನು ಕರೆಯಿಸಿ ತಕ್ಷಣ … [Read more...] about ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ