ಕಾರವಾರ:ಜ್ಞಾನ, ವಿರ್ಶವಾಸ, ಪರಿಶ್ರಮ ಹಾಗೂ ಶಿಸ್ತಿನಿಂದ ಯಶಸ್ಸು ಸಿಗುತ್ತದೆ ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಆರ್.ಜಿ. ನಾಯಕ ಹೇಳಿದರು. ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ತರಬೇತಿ ಸಂಸ್ಥೆ ಸಹಯೋಗತ್ವದಲ್ಲಿ ನಡೆದ ತಾಲೂಕು ಮಟ್ಟದ ಗ್ರಾಮೀಣ ಯುವಕ ಯುವತಿಯರಿಗೆ ಉದ್ಯೋಗ ಮೇಳದಲ್ಲಿ ಅವರು ಮಾತನಾಡಿದರು. ಸ್ಥಳೀಯವಾಗಿ … [Read more...] about ಗ್ರಾಮೀಣ ಉದ್ಯೋಗ ಮೇಳ ಉದ್ಘಾಟನೆ