ಹೊನ್ನಾವರ;ಪ್ರತಿಯೊಬ್ಬರಲ್ಲೂಒಂದಲ್ಲಾಒಂದು ಪ್ರತಿಭೆಇದ್ದೇಇರುತ್ತದೆ. ವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಬಳಸಿಕೊಂಡು ತಮ್ಮಲ್ಲಿಸುಪ್ತವಾಗಿರುವಪ್ರತಿಭೆಗಳನ್ನು ಪ್ರದರ್ಶಿಸಬೇಕು ಎಂದು ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕತೊರ್ಕೆಅವರು ಹೇಳಿದರು. ಹೊನ್ನಾವರತಾಲೂಕಿನ ಶ್ರೀ ಸುಬ್ರಹ್ಮಣ್ಯ ಸಂಯುಕ್ತ ಪದವಿಪೂರ್ವಕಾಲೇಜಿನಲ್ಲಿಕುಮಟಾದ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಹಾಗೂ … [Read more...] about ಪ್ರತಿಯೊಬ್ಬರಲ್ಲೂಒಂದಲ್ಲಾಒಂದು ಪ್ರತಿಭೆಇದ್ದೇಇರುತ್ತದೆ; ನಾಗರಾಜ ನಾಯಕತೊರ್ಕೆ