ಹೊನ್ನಾವರ : ಎಸ್.ಆರ್.ಎಲ್. ಸಾರಿಗೆ ಸಮೂಹ ಸಂಸ್ಥೆಗಳ ಸ್ಥಾಪಕ ವೆಂಕಟ್ರಮಣ ಹೆಗಡೆ (ಪುಟ್ಟು ಹೆಗಡೆ) ಇವರಿಗೆ ಸಾರಿಗೆ ಕ್ಷೇತ್ರದ ಸಾಧನೆಗಾಗಿ ಈ ಸಾಲಿನ ಕೆಂಗಲ್ ಹನುಮಂತಯ್ಯ ರಾಜ್ಯಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕøತಿಕ ಪ್ರತಿಷ್ಠಾನವು ರಾಜ್ಯದ ವಿವಿಧ ಜಿಲ್ಲೆಗಳ ಸಾಧಕರನ್ನು ಗುರುತಿಸಿ, ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಗಣ್ಯರ ಎದುರು ಸನ್ಮಾನಿಸುವ ಸಂಪ್ರದಾಯವನ್ನು ಬಹುಕಾಲದಿಂದ … [Read more...] about ವೆಂಕಟ್ರಮಣ ಹೆಗಡೆಗೆ ಕೆಂಗಲ್ ಹನುಮಂತಯ್ಯ ಪ್ರಶಸ್ತಿ
ವೆಂಕಟ್ರಮಣ ಹೆಗಡೆ
ರಕ್ತ ಹೀರುವ ಮತಿಗೇಡಿ ಸರ್ಕಾರವನ್ನು ಕಿತ್ತೊಗೆದು ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ;ಸಚಿವ ಅನಂತಕುಮಾರ ಹೆಗಡೆ
ಹೊನ್ನಾವರ: `ಕರಾವಳಿ ಮತ್ತು ಮಲೆನಾಡು ಜನರ ಗಟ್ಟಿತನ ಏನು ಎನ್ನುವುದನ್ನು ತೋರಿಸ್ತೀವಿ ಬನ್ನಿ. ಧಮ್ ಇದ್ರೆ ನಿಮ್ಮ ಸರ್ಕಾರವನ್ನು ಉಳಿಸಿಕೊಳ್ಳಿ. ಅಖಾಡ ಸಿದ್ಧವಾಗಿದೆ. ಬನ್ನಿ ಅಖಾಡಕ್ಕಿಳಿಯಲು. ಚಾಮುಂಡಿ ಕ್ಷೇತ್ರಕ್ಕೇ ಬರುತ್ತೇನೆ, ವೇದಿಕೆ ಸಿದ್ಧಮಾಡಿ' ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸವಾಲು ಹಾಕಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜನ ಸುರಕ್ಷಾ ಪಾದ ಯಾತ್ರೆ ಬಳಿಕ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಭಾನುವಾರ ನಡೆದ ಜನ ಸುರಕ್ಷಾ … [Read more...] about ರಕ್ತ ಹೀರುವ ಮತಿಗೇಡಿ ಸರ್ಕಾರವನ್ನು ಕಿತ್ತೊಗೆದು ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ;ಸಚಿವ ಅನಂತಕುಮಾರ ಹೆಗಡೆ
ಫೇ 15 ರಂದು ತಾಲೂಕಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ
ಹೊನ್ನಾವರ: ತಾಲೂಕಿನ ಕಾವೂರ ಶ್ರೀ ಕಾಂಚಿ ಕಾಮಾಕ್ಷಿ ಗೆಳೆಯರ ಬಳಗ ಹಾಗೂ ತಾಲೂಕಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಇವರ ಆಶ್ರಯದಲ್ಲಿ ಫೇ 15 ರಂದು ಗುರುವಾರ ಸಂಜೆ 6 ಘಂಟೆಗೆ ತೃತೀಯ ವರ್ಷದ ತಾಲೂಕಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಯಕ್ಷಿ ಚೌಡೇಶ್ವರಿ ನೀಲಗೋಡ ಪ್ರಧಾನ ಅರ್ಚಕರಾದ ಮಾದೇವ ಸ್ವಾಮಿ ಉದ್ಘಾಟಿಸುವರು. ಹಡಿನಬಾಳ ಗ್ರಾ.ಪಂ ಅಧ್ಯಕ್ಷ ಚಂದ್ರಹಾಸ ಟಿ. ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. … [Read more...] about ಫೇ 15 ರಂದು ತಾಲೂಕಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ
ಯಕ್ಷಗಾನವು ಕರಾವಳಿಯ ಗಂಡುಮೆಟ್ಟಿನ ವಿಶೇಷ ಕಲೆ
ಹೊನ್ನಾವರ .ತಾಲೂಕಿನ ಹೊಸಾಕುಳಿ ಜಾತ್ರೆಯ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವಸ್ಥಾನದ ಹತ್ತಿರ ಯಕ್ಷಗಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪ್ರಶಸ್ತಿ ಪುರಸ್ಕøತರಾದ ವೇದಮೂರ್ತಿ ಶಿವರಾಮ ಶಂಭು ಭಟ್ಟ, ಯಕ್ಷಗಾನ ಕಲೆಯಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕøತರಾದ ಕೃಷ್ಣ ಯಾಜಿ ಬಳ್ಕೂರು ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮಕ್ಕೆ ವಿಶೇಷ ಆಮಂತ್ರಿತರಾಗಿ ಆಗಮಿಸಿದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರಾದ … [Read more...] about ಯಕ್ಷಗಾನವು ಕರಾವಳಿಯ ಗಂಡುಮೆಟ್ಟಿನ ವಿಶೇಷ ಕಲೆ
“ನನಗೆ ಇದು ವರ್ಲ್ಡ್ ಕಪ್ ಸಂತೋಷ ನೀಡಿದೆ”
ಹೊನ್ನಾವರ ಸಂತೆಗುಳಿ ಮಹಾಸತಿ ಕ್ರೀಡಾಂಗಣದಲ್ಲಿ ಹವ್ಯಕ ವಿಕಾಸವೇದಿಕೆ (ರಿ) ಏರ್ಪಡಿಸಿದ್ದ ಹವ್ಯಕ ಕ್ರಿಕೆಟ್ ಪಂದ್ಯಾವಳಿಯ ಸಮಾರೂಪ ಸಮಾರಂಭ ಸಂಪನ್ನಗೊಂಡಿತು.ಹೊನ್ನಾವರ ಸಂತೆಗುಳಿ ಮಹಾಸತಿ ಕ್ರೀಡಾಂಗಣದಲ್ಲಿ ಹವ್ಯಕ ವಿಕಾಸವೇದಿಕೆ (ರಿ) ಏರ್ಪಡಿಸಿದ್ದ ಹವ್ಯಕ ಕ್ರಿಕೆಟ್ ಪಂದ್ಯಾವಳಿಯ ಸಮಾರೂಪ ಸಮಾರಂಭ ಸಂಪನ್ನಗೊಂಡಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ|| ಜಿ. ಎಲ್. ಹೆಗಡೆ ಮಾತನಾಡಿ ಒಂದು ಕಾಲಕ್ಕೆ ಹವ್ಯಕರಾದ ನಮಗೆ ಬಡತನ ಇತ್ಯಾದಿ ಕಾರಣಗಳಿಂದ, … [Read more...] about “ನನಗೆ ಇದು ವರ್ಲ್ಡ್ ಕಪ್ ಸಂತೋಷ ನೀಡಿದೆ”