ಹೊನ್ನಾವರ; ಕೋವಿಡ್ ಲಕ್ಷಣ ಕಂಡಕೂಡಲೇಆಸ್ಪತ್ರೆಗಳಿಗೆ ಬನ್ನಿ,ಚಿಕಿತ್ಸೆಗೆ ಬೇಕಾದ ಎಲ್ಲ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಚೀವ ಶಿವರಾಮ ಹೆಬ್ಬಾರ ಹೇಳಿದರು. ತಾಲೂಕ ಆಸ್ಪತ್ರೆಯಲ್ಲಿ ಕೋವಿಡ್ ಸಿದ್ದತಾ ಕ್ರಮಗಳನ್ನು ಪರಿಶೀಲನೆ ನಡೆಸಿ, ಲಭ್ಯವಿರುವ ಬೆಡ್ ಹಾಗೂ ಪ್ರಾಥಮಿಕ ಆರೊಗ್ಯ ಕೇಂದ್ರದಲ್ಲಿರುವ ವ್ಯವಸ್ಥೆ ಹಾಗೂ ಆಕ್ಸಿಜನ್ ವೆಂಟಲೇಟರ, ಖಾಸಗಿ ಆಸ್ಪತ್ರೆಯಲ್ಲಿ ಸೌಲಭ್ಯದ ಬಗ್ಗೆ ಚರ್ಚಿಸಿದರು.ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಸರ್ಕಾರ ಲಾಕ್ಡೌನ್ … [Read more...] about ಸೋಂಕಿನ ಲಕ್ಷಣ ಕಂಡು ಬಂದಲ್ಲಿ ಕೂಡಲೆಡ ವೈದ್ಯರ ಸಲಹೆ ಪಡೆಯಿರಿ ;ಸಚೀವ ಶಿವರಾಮ ಹೆಬ್ಬಾರ
ವೆಂಟಿಲೇಟರ್
ಅಕ್ಟೋಬರ್ 24ರಂದು ಗುಜರಾತ್ ನಲ್ಲಿ ಮೂರು ಪ್ರಮುಖ ಯೋಜನೆಗಳ ಉದ್ಘಾಟಿಸಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಕ್ಟೋಬರ್ 24ರಂದು ಗುಜರಾತ್ ನಲ್ಲಿ ಮೂರು ಪ್ರಮುಖ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಪ್ರಧಾನಮಂತ್ರಿ ಅವರು ಗುಜರಾತ್ ನ ರೈತರಿಗಾಗಿ ‘ಕಿಸಾನ್ ಸೂರ್ಯೋದಯ ಯೋಜನೆ’ಗೆ ಚಾಲನೆ ನೀಡಲಿದ್ದಾರೆ. ಅಲ್ಲದೆ ಅವರು ಯು.ಎನ್. ಮೆಹ್ತಾ ಹೃದ್ರೋಗ ಮತ್ತು ಸಂಶೋಧನಾ ಕೇಂದ್ರಕ್ಕೆ ಸೇರಿದ ಮಕ್ಕಳ ಹೃದ್ರೋಗ ಆಸ್ಪತ್ರೆಯನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ ಹಾಗೂ ಅಹಮದಾಬಾದ್ ನಲ್ಲಿ ಅಹಮದಾಬಾದ್ ಸಿವಿಲ್ … [Read more...] about ಅಕ್ಟೋಬರ್ 24ರಂದು ಗುಜರಾತ್ ನಲ್ಲಿ ಮೂರು ಪ್ರಮುಖ ಯೋಜನೆಗಳ ಉದ್ಘಾಟಿಸಲಿರುವ ಪ್ರಧಾನಮಂತ್ರಿ