• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವೆಚ್ಚ

ಮತ್ಸ್ಯಕೃಷಿ ಆಶಾಕಿರಣ ಯೋಜನೆ

September 23, 2017 by Sachin Hegde Leave a Comment

ಕಾರವಾರ:2017-18 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆ ಮತ್ಸ್ಯಕೃಷಿ ಆಶಾಕಿರಣ ಯೋಜನೆಯನ್ನು ಅನುಷ್ಟಾನಗೊಳಿಸಿದೆ. ಒಳನಾಡು ಮೀನುಗಾರಿಕೆ ಅಭಿವೃದ್ಧಿಗಾಗಿ ಇಲಾಖಾ ವ್ಯಾಪ್ತಿಯಲ್ಲಿ ಕನಿಷ್ಟ 8 ತಿಂಗಳುಗಳ ಕಾಲ 5 ಅಡಿಗಳಿಗಿಂತ ಹೆಚ್ಚಿನ ನೀರಿನ ಮಟ್ಟ ಹೊಂದಿರುವ ಕೆರೆಗಳಲ್ಲಿ ಅರೆತೀವ್ರ ಮೀನು ಕೃಷಿ ಕೈಕೊಳ್ಳಲು, ಪ್ರತಿ ಹೆಕ್ಟೇರ್ ಉಪಯುಕ್ತತಾ ಜಲವಿಸ್ತೀರ್ಣಕ್ಕೆ 4000 ಬಲಿತ ಮೀನುಮರಿಗಳು ಹಾಗೂ 2 ಟನ್ ಕೃತಕ ಆಹಾರ (ಪೆಲೆಟೆಡ್ ಫೀಡ್) ಖರೀದಿಸಲು ಶೇ. 50 ರಂತೆ ಗರಿಷ್ಟ … [Read more...] about ಮತ್ಸ್ಯಕೃಷಿ ಆಶಾಕಿರಣ ಯೋಜನೆ

ಪೂರ್ವಿ ಹೆಬ್ಬಾರ್​ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್

August 21, 2017 by Sachin Hegde Leave a Comment

ಕಾರವಾರ:ಆಸ್ಟ್ರೇಲಿಯಾ ದೇಶದ ಸಿಡ್ನಿ ವಿಶ್ವ ವಿದ್ಯಾಲಯದ ಪ್ರತಿಷ್ಠಿತ ಹೆರ್ರಿ ಮೆಸೆಲ್ ವಿಜ್ಞಾನ ಶಾಲೆಯಲ್ಲಿ ಜುಲೈ 1 ರಿಂದ 15 ರವರೆಗೆ ನಡೆದ ಸಮಾವೇಶದಲ್ಲಿ ಭಾಗವಹಿಸಿದ್ದ ಉತ್ತರಕನ್ನಡ ಮೂಲದ ವಿಜ್ಞಾನ ವಿದ್ಯಾರ್ಥಿನಿ ಪೂರ್ವಿ ಹೆಬ್ಬಾರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್ ಪಡೆದುಕೊಂಡಿದ್ದಾರೆ. ಅಮೇರಿಕಾ, ಆಸ್ಟ್ರೇಲಿಯಾ, ರಷ್ಯಾ, ಜಪಾನ್‍ನಂತಹ ಪ್ರಸಿದ್ಧ 132 ರಾಷ್ಟ್ರಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಈಕೆ ಬಹುಮಾನ ಪಡೆದಿದ್ದು, ವಿಜ್ಞಾನ … [Read more...] about ಪೂರ್ವಿ ಹೆಬ್ಬಾರ್​ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್

ತಾಯಿಗೆ ಪೋಷಣೆ ಹಾಗೂ ಸಂರಕ್ಷಣೆ ವೆಚ್ಚ ನೀಡದ ಇಬ್ಬರ ಮಕ್ಕಳ ಮೇಲೆ ವಾರಂಟ್

August 9, 2017 by Sachin Hegde Leave a Comment

ಕಾರವಾರ: ತಾಯಿಗೆ ಪೋಷಣೆ ಹಾಗೂ ಸಂರಕ್ಷಣೆ ವೆಚ್ಚ ನೀಡದ ಇಬ್ಬರು ಮಕ್ಕಳ ಮೇಲೆ ಉಪವಿಭಾಗೀಯ ದಂಡಾಧಿಕಾರಿಗಳ ನ್ಯಾಯಾಲಯವು ಬಂಧನದ ವಾರಂಟ್ ಜಾರಿ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಿದೆ. ನಗರದ ಕೆಎಚ್‍ಬಿ ಕಾಲೋನಿಯ ಸಫುರಾಜೀ ಖಾನ್ ಎಂಬುವವರ 6 ಮಂದಿ ಪುತ್ರರಲ್ಲಿ ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಫಜಲ್ ಖಾನ್ ಹಾಗೂ ಶಬ್ಬೀರ್ ಖಾನ್ ಹೆಸರಿನಲ್ಲಿ ವಾರಂಟ್ ಜಾರಿಯಾಗಿದೆ. ತಮ್ಮ ಜೀವನ ನಿರ್ವಹಣೆ ನೋಡಿಕೊಳ್ಳುವ ವೆಚ್ಚ ನೀಡದೇ ಮಕ್ಕಳು ನಿರ್ಲಕ್ಷಿಸಿದ್ದಾರೆ … [Read more...] about ತಾಯಿಗೆ ಪೋಷಣೆ ಹಾಗೂ ಸಂರಕ್ಷಣೆ ವೆಚ್ಚ ನೀಡದ ಇಬ್ಬರ ಮಕ್ಕಳ ಮೇಲೆ ವಾರಂಟ್

ವಿದ್ಯುತ್ ಸಮಸ್ಯೆ,ಕತ್ತಲೆಯಲ್ಲಿ ಮುಳುಗಿದ ಗ್ರಾಮಗಳು

June 27, 2017 by Gaju Gokarna Leave a Comment

ಹೊನ್ನಾವರ;ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚಮಾಡಿ ಹೊಸ ತಂತಿ ಹೊಸ ಕಂಬ ಅಳವಡಿಸದ ನಂತರವೂ ವಿದ್ಯುತ್ ಸಮಸ್ಯೆ ಕಳೆದ 3 ದಿನಗಳಿಂದ ನಿರಂತರವಾಗಿ ತಾಲೂಕಿನ ಮೂಡ್ಕಣಿ, ಅಳ್ಳಂಕಿ, ಹೆರಂಗಡಿ, ಉಪ್ಪೋಣಿ ಈಭಾಗಗಳಲ್ಲಿ ವಿದ್ಯುತ್ ಅವ್ಯವಸ್ಥೆಯಿಂದ ಹಲವು ಗ್ರಾಮಗಳು ಕತ್ತಲೆಯಲ್ಲಿ ಮುಳುಗಿದೆ. ಇದರಿಂದ ಬೇಸತ್ತ ಸಾರ್ವಜನಿಕರು ಗೇರುಸೊಪ್ಪಾ ವಿದ್ಯುತ್ ವಿತರಣಾ ಉಪಕೇಂದ್ರಕ್ಕೆ ಮುತ್ತಿಗೆ ಹಾಕಿ ತೀವ್ರ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಪ್ರಶ್ನೆಗೆ … [Read more...] about ವಿದ್ಯುತ್ ಸಮಸ್ಯೆ,ಕತ್ತಲೆಯಲ್ಲಿ ಮುಳುಗಿದ ಗ್ರಾಮಗಳು

ದಾಂಡೇಲಿಯಲ್ಲಿ ರೂ. 500 ಕೋಟಿ ವೆಚ್ಚದಲ್ಲಿ ಶ್ರೇಷ್ಠತಾ ಕೇಂದ್ರದ ಸ್ಥಾಪನೆ : ಆರ್‍ವಿಡಿ

June 19, 2017 by Sachin Hegde Leave a Comment

ದಾಂಡೇಲಿ :ನಗರದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ವನ್ನು ರಾಜ್ಯ ಸರ್ಕಾರದ ಹಾಗೂ ಬೆಂಗಳೂರಿನ ಸೀಮೆನ್ಸ್ ಇಂಡಸ್ಟೀ ಸಾಫ್ಟವೇರ್ ಉದ್ಯಮದ ಸಹಯೋಗದಲ್ಲಿ ಶ್ರೇಷ್ಠತಾ ಕೇಂದ್ರವಾಗಿ ಅಭಿವೃದ್ಧಿಗೊಳಿಸಲಾಗುವುದೆಂದು ಸಚಿವ ಆರ್.ವಿ ದೇಶಪಾಂಡೆ ನುಡಿದರು. ಅವರು ನಗರದಲ್ಲಿ ಸ್ಥಳೀಯ ಜಿಟಿಟಿಸಿ ಕೇಂದ್ರದಲ್ಲಿ ಸಂಸ್ಥೆಯ ಹಿರಿಯ ಅಧಿಕಾರಿಗಳು ಹಾಗೂ ಸೀಮನ್ಸ್‍ನ ಉನ್ನತ ಉತ್ಪಾದನಾ ಘಟಕದ ಮುಖ್ಯಸ್ಥರೊಂದಿಗೆ ಶ್ರೇಷ್ಠತೆ ಕೇಂದ್ರ ಸ್ಥಾಪನೆಯ ಪ್ರಗತಿ … [Read more...] about ದಾಂಡೇಲಿಯಲ್ಲಿ ರೂ. 500 ಕೋಟಿ ವೆಚ್ಚದಲ್ಲಿ ಶ್ರೇಷ್ಠತಾ ಕೇಂದ್ರದ ಸ್ಥಾಪನೆ : ಆರ್‍ವಿಡಿ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar