ಕಾರವಾರ: ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಕಾರವಾರವರು ತಾಲೂಕಿನ ಗ್ರಾಮೀಣ ಯುವಕರನ್ನು ಕೃಷಿ ಕಡೆಗೆ ಆಕರ್ಶಿಸಲು ಮತ್ತು ಕೃಷಿಯಲ್ಲಿ ಯಂತ್ರಗಳ ಬಳಕೆಯನ್ನು ಪ್ರೋತ್ಸಾಹಿಸಲು ಗ್ರಾಮೀಣ ಕೃಷಿ ಯಂತ್ರೋಪಕರಣಗಳ ಸೇವಾ ಕೇಂದ್ರಗಳನ್ನು ಸ್ಥಾಪಿಸಲು ಕೃಷಿಯಲ್ಲಿ ಇಂಜಿನಿಯರಿಂಗ್ ಡಿಪ್ಲೋಮಾ/ಕೃಷಿ ಡಿಪ್ಲೋಮಾ/ಆಟೋ ಮೊಬೈಲ್, ಮೆಕ್ಯಾನಿಕಲ್ ಡಿಪ್ಲೋಮಾ/ಐ.ಟಿ.ಐ/ಪಿ.ಯು.ಸಿ. ತೇರ್ಗಡೆ ಹೊಂದಿರುವ ಮತ್ತು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಯಂತ್ರೋಪಕರಣಗಳ ದುರಸ್ತಿ ಹಾಗೂ ನಿರ್ವಹಣೆ … [Read more...] about ರೈತರ ಮಕ್ಕಳಿಂದ ಅರ್ಜಿ ಆಹ್ವಾನ