ಹೊನ್ನಾವರ : ತಾಲೂಕಿನ ಮಾವಿನಕುರ್ವಾ ಗ್ರಾಮದ ಜಾಗೃತಾ ಶಕ್ತಿ ಕೇಂದ್ರ ಶ್ರೀ ನವದುರ್ಗಾ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಬುಧವಾರ 10 ರಿಂದ 24 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.ಬುಧವಾರ ಪ್ರಾತಃ ಕಾಲದಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಘಟಸ್ಥಾಪನೆ ಕಾರ್ಯಕ್ರಮ ಪೂರ್ವಜರ ಪದ್ದತಿಯಂತೆÉ ದೇವಸ್ಥಾನದ ಬಾಷ್ಯ ಕುಟುಂಬದ ರಂಗ ಭಟ್ಟರ ಮನೆತನದ ವೇದಮೂರ್ತಿ ಶ್ರೀ ಭಾಸ್ಕರ ಭಟ್ ಇವರು ಶರಾವತಿ ನದಿ ತಟದಲ್ಲಿ ಯಮುನಾ … [Read more...] about ಶ್ರೀ ನವದುರ್ಗಾ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮಾಹಿತಿ.
ವೇದಮೂರ್ತಿ
ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಹಳಿಯಾಳ ಭೇಟಿ – ಅಹವಾಲು ಸ್ವೀಕಾರ
ಹಳಿಯಾಳ :-ಪಟ್ಟಣದ ಲೋಕೊಪಯೋಗಿ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ದೌರ್ಜನ್ಯ ಕುರಿತು ಅಹವಾಲು ಸ್ವೀಕಾರ ಸಭೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕಾಡಳಿತದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಎಸ್ಸಿಎಸ್ಟಿ ಪಂಗಡದ ಹಲವಾರು ಜನರು ತಮ್ಮ ಅಹವಾಲುಗಳನ್ನು, ದೂರುಗಳನ್ನು ವೇದಮೂರ್ತಿ ಅವರಿಗೆ ಸಲ್ಲಿಸಿದರು. ತಾಲೂಕಿನ … [Read more...] about ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಹಳಿಯಾಳ ಭೇಟಿ – ಅಹವಾಲು ಸ್ವೀಕಾರ
ಯಕ್ಷಗಾನವು ಕರಾವಳಿಯ ಗಂಡುಮೆಟ್ಟಿನ ವಿಶೇಷ ಕಲೆ
ಹೊನ್ನಾವರ .ತಾಲೂಕಿನ ಹೊಸಾಕುಳಿ ಜಾತ್ರೆಯ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವಸ್ಥಾನದ ಹತ್ತಿರ ಯಕ್ಷಗಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪ್ರಶಸ್ತಿ ಪುರಸ್ಕøತರಾದ ವೇದಮೂರ್ತಿ ಶಿವರಾಮ ಶಂಭು ಭಟ್ಟ, ಯಕ್ಷಗಾನ ಕಲೆಯಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕøತರಾದ ಕೃಷ್ಣ ಯಾಜಿ ಬಳ್ಕೂರು ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮಕ್ಕೆ ವಿಶೇಷ ಆಮಂತ್ರಿತರಾಗಿ ಆಗಮಿಸಿದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರಾದ … [Read more...] about ಯಕ್ಷಗಾನವು ಕರಾವಳಿಯ ಗಂಡುಮೆಟ್ಟಿನ ವಿಶೇಷ ಕಲೆ