ಕಾರವಾರ: ಕಳೆದ ಎರಡು ದಿನದಿಂದ ಕೆಪಿಎಂಇ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ನಡೆಸುತ್ತಿರುವ ಮುಷ್ಕರಕ್ಕೆ ಜಿಲ್ಲೆಯ ಖಾಸಗಿ ವೈದ್ಯರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಗುರುವಾರದಿಂದ ಹೊರರೋಗಿಗಳಿಗೆ ನೀಡುತ್ತಿದ್ದ ಚಿಕಿತ್ಸೆ ಹಾಗೂ ದಾಖಲಾತಿಯನ್ನು ಸ್ಥಗಿತಗೊಳಿಸಿದ್ದಾರೆ. ಕಳೆದ ಸುಮಾರು ಒಂದು ವಾರದಿಂದ ಕೆಪಿಎಂಇ ತಿದ್ದುಪಡಿಗೆ ಜಿಲ್ಲೆಯಲ್ಲಿ ಖಾಸಗಿ ವೈದ್ಯರಿಂದ ವಿರೋಧ ವ್ಯಕ್ತಪಡಿಸಲಾಗಿತ್ತಾದರು ಸೇವೆಯನ್ನು ಸ್ಥಗೀತಗೊಳಿಸಿರಲಿಲ್ಲ. ಆದರೆ ಇದೀಗ … [Read more...] about ಜಿಲ್ಲಾಸ್ಪತ್ರೆಯಲ್ಲಿ ನೂಕು ನುಗ್ಗಲು