ಹೊನ್ನಾವರ: ಶಿಕ್ಷಣ ಜೊತೆ ಕ್ರೀಡೆಯಲ್ಲಿ ತೊಡಗಿದಾಗ ದೈಹಿಕ ಹಾಗೂ ಮಾನಸಿಕವಾಗಿ ಸದೃಡವಾಗಲು ಸಾಧ್ಯ ಎಂದು ಪಟ್ಟಣ ಪಂಚಾಯತ ಅಧ್ಯಕ್ಷ ಶಿವರಾಜ ಮೇಸ್ತ ಹೇಳಿದರು. ಅವರು ಪಟ್ಟಣದ ಎಸ್.ಡಿ.ಎಂ. ಒಳಾಂಗಣ ಕ್ರಿಡಾಂಗಣದಲ್ಲಿ ನೇಚರ್ ಸ್ಪೋಟ್ಸ ಅಕಾಡೆಮಿ ಆಯೋಜಿಸಿದ ತಾಲೂಕ ಮಟ್ಟದ ಬ್ಯಾಡಮಿಂಟನ್ ಪಂದ್ಯಾವಳಿಗೆ ಗಿಡಕ್ಕೆ ನೀರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಜಿಲ್ಲೆಯಲ್ಲಿ ವಿಶೇಷವಾಗಿರುವ ಈ ಕ್ರೀಡಾಂಗಣದಲ್ಲಿ ತರಬೇತಿ ಪಡೆದು ರಾಜ್ಯ ರಾಷ್ಟ್ರಮಟ್ಟದಲ್ಲಿ ಸಾಧನೆ ಮಡಿದ … [Read more...] about ತಾಲೂಕ ಮಟ್ಟದ ಬ್ಯಾಡಮಿಂಟನ್ ಪಂದ್ಯಾವಳಿಗೆ ಗಿಡಕ್ಕೆ ನೀರೆಯುವ ಮೂಲಕ ಚಾಲನೆ