ಭಟ್ಕಳ: ತಾಲೂಕು ವೈದ್ಯಾಧಿಕಾರಿ ವಿರುದ್ಧ ದೂರಿನ ವಿಚಾರಣೆ ನಡೆಸಲು ಬಂದ ಅಧಿಕಾರಿಗಳಿಂದಲೇ ವೈದ್ಯಾಧಿಕಾರಿಗೆ ಪ್ರಶಂಸಣಾ ಪತ್ರ ನೀಡಿ ಅಭಿನಂದಿ ಸಿದ ವಿಶೇಷ ಘಟನೆ ಭಟ್ಕಳದಲ್ಲಿ ನಡೆದಿದೆ .ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ವೈದ್ಯಾಧಿಕಾರಿಯ ವಿಚಾರಣೆ ನೆಡೆಸಲು ಬಂದ ಅಧಿಕಾರಿಗಳು ವೈದ್ಯರ ಉತ್ತಮ ಕಾರ್ಯ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ತಾಲೂಕು ವೈದ್ಯಾಧಿಕಾರಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು ಭಟ್ಕಳ ತಾಲೂಕು ವೈದ್ಯಾಧಿಕಾರಿ ಡಾ.ಸವಿತಾ … [Read more...] about ವೈದ್ಯಾಧಿಕಾರಿ ವಿರುದ್ಧ ದೂರಿನ ವಿಚಾರಣೆ ನಡೆಸಲು ಬಂದ ಅಧಿಕಾರಿಗಳಿಂದಲೇ ವೈದ್ಯಾಧಿಕಾರಿಗೆ ಪ್ರಶಂಸಣಾ ಪತ್ರ ನೀಡಿ ಅಭಿನಂದನೆ!