ಹೊನ್ನಾವರ:ದಿನಾಂಕ : 8-04-2017 ಶನಿವಾರ ಬೆಳಿಗ್ಗೆ ಸಂಸ್ಕøತಿ ಕುಂಭ- ಮಲೆನಾಡ ಉತ್ಸವ-2017 ರ 4ನೇ ದಿನದಂದು ಉತ್ತರಕನ್ನಡ ಜಿಲ್ಲೆಯ ಗೇರುಸೊಪ್ಪದ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರ ಆಶ್ರಯದಲ್ಲಿ ಉಚಿತ ಆರೋಗ್ಯ ಮಾಹಿತಿ ಮತ್ತು ತಪಾಷಣಾ ಶಿಬಿರ ನೆರವೇರಿತು. ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಶ್ರೀನಿವಾಸ ವೈಧ್ಯಕೀಯ ಕಾಲೇಜಿನ ಮಾನಸಿಕ ರೋಗದ ವಿಶೇಷ ತಜ್ಷರಾದ ಡಾ|| ಸರ್ವೇಶ ರವರು ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ಸಲಹೆ, ಚಿಂತೆ … [Read more...] about ಉಚಿತ ಆರೋಗ್ಯ ತಪಾಷಣಾ ಶಿಬಿರ