ಹಳಿಯಾಳ: ಮಕ್ಕಳು ದೇಶದ ಅತ್ಯಮೂಲ್ಯವಾದ ಸಂಪತ್ತು ಆಗಿದ್ದು, ಮಕ್ಕಳಿಗೆ ಒಳ್ಳೆಯ ಭವಿಷ್ಯ ನೀಡುವಲ್ಲಿ ಅವರ ಅರೋಗ್ಯದ ವಿಷಯದಲ್ಲಿ ಹೆಚ್ಚಿನ ಮಹತ್ವ ಕೊಡಬೇಕೆಂದು ಹಳಿಯಾಳ ತಾಲೂಕಿನ ಸಾಂಬ್ರಾಣ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯ ಡಾ. ಅನಿಲಕುಮಾರ ನಾಯ್ಕ ಕರೆ ನೀಡಿದರು. ಕೆನರಾ ಬ್ಯಾಂಕ ದೇಶಪಾಂಡೆ ಆರ್ಸೆಟ್ ಸಂಸ್ಥೆ ವತಿಯಿಂದ ಹಳಿಯಾಳ ತಾಲೂಕಿನ ದೊಡ್ಡಕೊಪ್ಪ ಗ್ರಾಮದಲ್ಲಿ ಆರೋಗ್ಯವಂತ ಮಕ್ಕಳ ಸ್ಪರ್ಧೆ ಹಾಗೂ ಮಕ್ಕಳ ತಪಾಸಣೆ ಮತ್ತು ಚಿಕಿತ್ಸೆ ಕಾರ್ಯಕ್ರಮ ಉಧ್ಘಾಟಿಸಿ … [Read more...] about ಕೆನರಾಬ್ಯಾಂಕ್ ದೇಶಪಾಂಡೆ ಆರ್ ಸೆಟ್ ನಿಂದ ದೊಡಕೊಪ್ಪ ಗ್ರಾಮದಲ್ಲಿ ಆರೋಗ್ಯವಂತ ಮಕ್ಕಳ ಸ್ಪರ್ಧೆ ಹಾಗೂ ತಪಾಸಣೆ ಶಿಬಿರ